Thursday , September 19 2024
Breaking News
Home / Breaking News (page 74)

Breaking News

ಕಿಲ್ಲಾರಹಟ್ಟಿ ತಾಂಡಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಸಮೀಪದ ಕಿಲ್ಲಾರಹಟ್ಟಿ ತಾಂಡಾದಲ್ಲಿ ಶ್ರೀ ಪಿತಾರಾಮ್ ಪೂಜಾರಿಯವರ 40 ನೇ ಪುಣ್ಯ ಸ್ಮರಣೆ ಅಂಗವಾಗಿ ಗೋರ ಬಂಜಾರ ಗಾನ ಸುಧೆ ಕಲಾ ಬಳಗ (ರಿ) ಹಾಗೂ ಕುಷ್ಟಗಿಯ ತಾಲೂಕಿನ ಕಿಲ್ಲಾರಹಟ್ಟಿ ತಾಂಡಾದ ಬಂಜಾರ ಸಮುದಾಯದ ಸಹಯೋಗದೊಂದಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾನ ಚಂದನ ಗಾಯಕ ಗೋಪಾಲ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ದರ್ಮಪ್ಪ, ನಾನಪ್ಪ, ಉಮೇಶ ರಾಠೋಡ, ಸೋಮಪ್ಪ, …

Read More »

ತಾವರಗೇರಾ ಡಿಗ್ರಿ ಕಾಲೇಜು ‘ನ್ಯಾಕ್’ ಸಂಸ್ಥೆ ಗುರುತಿಸುವಂತಾಗಲಿ, ಶಾಸಕ ಬಯ್ಯಾಪೂರ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸರ್ಕಾರದ ನ್ಯಾಕ್ ಸಂಸ್ಥೆ ಯಲ್ಲಿ ತಾವರಗೇರಾ ಕಾಲೇಜು ಉತ್ತಮ ಶ್ರೇಣಿ ಹೊಂದಬೇಕೆಂಬ ಮಹದಾಸೆ ಹೊಂದಿರುವದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ನಂತರ ಮಾತನಾಡಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಬದುಕುವ ರೀತಿಯನ್ನು ಕಲಿತುಕೊಳ್ಳಬೇಕೆಂದು ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ವಿದ್ಯಾರ್ಥಿಗಳಲ್ಲಿ ಇಚ್ಛಾ ಶಕ್ತಿ ಕೊರತೆ …

Read More »

ಮುದಗಲ್ ಪಟ್ಟಣದ ನಿವಾಸಿಗಳಿಗೆ ತೆರಿಗೆ ಹೆಚ್ಚಳ ಬರೆ…

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುದಗಲ್ ಪಟ್ಟಣದ ನಿವಾಸಿಗಳಿಗೆ  ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೇ ಆಸ್ತಿ ತೆರಿಗೆ ಹೆಚ್ಚಳ  ಬರೆ ಹಾಕಲು ಮುದಗಲ್ ಪುರಸಭೆ, ಮುಂದಾಗಿದೆ ಸರಕಾರದ ಆದೇಶದಂತೆ ಪುರಸಭೆ ರೂಪಿಸಿರುವ  ತೆರಿಗೆ  ವಸತಿಗೆ  0.6% ಹಾಗೂ ವಾಣಿಜ್ಯಕ್ಕೆ  1.0%ರಷ್ಟು ಹಾಗೂ ಖಾಲಿ ಇರುವ ನಿವೇಶನಗಳಿಗೆ 0.5ರಷ್ಟು ತೆರಿಗೆ  ಹೆಚ್ಚಿಸುವ ಕುರಿತು ಬುಧುವಾರ ಪಟ್ಟಣದ ಪುರಸಭೆಯಲ್ಲಿ ನಡೆದ ಪುರಸಭೆ ಅಧ್ಯಕ್ಷೆ ಅಮೀನಾ ಬೇಗಂ ಬಾರಿಗಿಡರವರ  ಅಧ್ಯಕ್ಷತೆಯಲ್ಲಿ …

Read More »

ತಾವರಗೇರಾದಲ್ಲಿ ಕಳ್ಳತನ:- ಮನೆಯವರು ‘ಜಾತ್ರೆಯಲ್ಲಿ’ “ಕಳ್ಳರು” ಮನೆಯಲ್ಲಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮನೆ ಬೀಗ ಮುರಿದು ಮನೆಯಲ್ಲಿದ್ದ ಬಂಗಾರ ಹಾಗೂ ನಗದು ಹಣ ಕಳ್ಳತನ ವಾದ ಘಟನೆ ಗುರುವಾರದಂದು ಜರುಗಿದ್ದು, ತಿಂಗಳೊಂದರಲ್ಲಿ ಇದು ಎರಡನೇ ಘಟನೆ ನಡೆದಿರುವುದು ಪಟ್ಟಣದ ಜನರ ಭಯ ಹಾಗೂ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ ಅಕ್ಕಿ ಯವರ ಓಣಿಯಲ್ಲಿಯ ಅಮರೇಗೌಡ ಪಾಟೀಲ್ ಎಂಬುವವರ ಮನೆಯಲ್ಲಿ ಕಳ್ಳತನ ಜರುಗಿದ್ದು. ಬುಧುವಾರದಂದು ಮನೆಯವರೆಲ್ಲ ಮನೆಗೆ ಬೀಗ ಹಾಕಿ ಉಮಲೂಟಿ ಜಾತ್ರೆಗೆ ತೆರಳಿದ್ದರು ಇಂದು ಬಂದು ಬಾಗಿಲು …

Read More »

ಗೋವಾದ ಮದ್ಯ “ಬಾಟಲ್ ” ಪುರದಲ್ಲಿ ಅಕ್ರಮ ಮಾರಾಟ

  ವರದಿ ಎನ್ ಶಾಮೀದ್ ತಾವರಗೇರಾ          ಕುಷ್ಟಗಿ: ತಾಲೂಕಿನ ಪುರ ಗ್ರಾಮದಲ್ಲಿ ಹೊರ ರಾಜ್ಯದ ಮದ್ಯ ಮಾರಾಟ ಮಾಡುತ್ತಿದ್ದ ರಮೇಶ ಗಾದಾರಿ ಹಾಗೂ ರಾಮಣ್ಣ ಮುಳ್ಳೂರ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಪರಾಧಿ ಯನ್ನು ಬಂಧಿಸಿದ್ದಾರೆ. ಆರೋಪಿತರಿಂದ ಗೋವಾ ರಾಜ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಒಟ್ಟು 15300 ಲೀಟರ್ ಮದ್ಯ (ಪ್ಲಾಸ್ಟಿಕ್ ಬಾಟಲ್) ವಶಪಡಿಸಿಕೊಂಡಿದ್ದಾರೆ. ಆರೋಪಿತರು ಗೋವಾ ರಾಜ್ಯದಿಂದ …

Read More »

ಪಿಎಲ್ ಡಿ  ಬ್ಯಾಂಕ್ ಅಧ್ಯಕ್ಷರಾಗಿ ಮಹಾಂತೇಶ ಪಾಟೀಲ್ ಆಯ್ಕೆ 

ವರದಿ: ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು   : ಪಿಎಲ್‌ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಹಾಂತೇಶ್ ಪಾಟೀಲ್  ಆಯ್ಕೆಯಾಗಿದ್ದಾರೆ. ಪಿಎಲ್‌ಡಿ  ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಸಂಬಂಧ ನಡೆದ   ಪ್ರಕ್ರಿಯೆ ವೇಳೆ ಒಟ್ಟು 15 ಮತಗಳು ಇದ್ದು ಅದರಲ್ಲಿ ಒಂದು ಮತ  ತಿರಸ್ಕಾರ ಮಾಡಲಾಗಿದ್ದು 14 ಮತಗಳಲ್ಲಿ 6 ಮತ ಬಿಜೆಪಿಗೆ ಹಾಗೂ  8 ಮತ ಕಾಂಗ್ರೇಸ್ ಗೆ ಮತದಾನ ಮಾಡುವ ಮೂಲಕ ಮುದಗಲ್ ಪಟ್ಟಣದ  ಮಹಾಂತೇಶ್ ಪಾಟೀಲ್ ರನ್ನ  ಅಧ್ಯಕ್ಷ ಸ್ಥಾನಕ್ಕೆ …

Read More »

ಕಾಂಗ್ರೆಸ್ ಕಟ್ಟಾಳು ಬಾಬುಸಾಬ ಮೆಣೇಧಾಳ ವಿಧಿವಶ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಮೆಣೇಧಾಳ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮೆಣೇಧಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಾಬುಸಾಬ ಮೆಣೇಧಾಳ (೮೦) ಸೋಮವಾರ ಮೃತರಾದರು. ಮೃತರಿಗೆ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ. ಸೋಮವಾರ ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಬಾಬುಸಾಬ ರವರು ಹಲವಾರು ವರ್ಷಗಳಿಂದ ಮೆಣೇಧಾಳ ಸೇರಿದಂತೆ ಸುತ್ತು ಮುತ್ತಲಿನ ಹತ್ತಾರು ಹಳ್ಳಿಗಳಲ್ಲಿ ಜನ,ಮನದ ನಾಯಕರಾಗಿದ್ದರು ಅವರ ಅಗಲಿಕೆಯಿಂದ ಈ ಪ್ರದೇಶದ …

Read More »

ಮುದಗಲ್ : ಆಟೋ ಪಲ್ಟಿ ಸ್ಥಳದಲ್ಲೇ ಮಹಿಳೆ  ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ  ಮೇಗಳಪೇಟೆ ಬಳಿ ಅಪ್ಪೆ ಆಟೋ ಚಾಲಕನ ನಿರ್ಲಕ್ಷ್ಯ ದಿಂದ ಪಲ್ಟಿಯಾದ      ಕಾರಣ  ಸ್ಧಳದಲ್ಲೇ  ಒಬ್ಬ  ಮಹಿಳೆ ಮೃತಪಟ್ಟಿದ್ದು ಇನ್ನು ಆಟೋ ದಲ್ಲಿದ್ದ   13 ಕ್ಕೂ  ಹೆಚ್ಚು ಜನರಿಗೆ ಗಾಯವಾದಗಿದೆ  ಘಟನೆ ನಡೆದಿದೆ.   ಮೃತ ಪಟ್ಟ ದುರ್ದೈವಿ ಬನ್ನಿಗೋಳ ಗ್ರಾಮದ ಶರಣಮ್ಮ   ನಿಂಗಪ್ಪ ತವಲಗಲ್ ಎನ್ನಲಾಗಿದೆ. ಆಟೋದಲ್ಲಿ ಇದ್ದ  ಸುಮಾರು 13ಕ್ಕೂ ಹೆಚ್ಚು ಜನಕ್ಕೆ ಗಾಯಗಳಾಗಿದ್ದು  …

Read More »

ಜೆಡಿಎಸ್ ತಾಲೂಕ ಕಾರ್ಯದರ್ಶಿಯಾಗಿ ವೀರೇಶ್ ಉಪ್ಪಾರ ಆಯ್ಕೆ 

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಲಿಂಗಸಗೂರು ತಾಲೂಕಿನ ಜೆಡಿಎಸ್  ಯುವ ಘಟಕದ ಕಾರ್ಯದರ್ಶಿಯನ್ನಾಗಿ ಶ್ರೀ ವಿರೇಶ ಉಪ್ಪಾರ  ಮುದಗಲ್ಲರನ್ನು  ನೇಮಕ ಮಾಡಲಾಗಿದೆ  ಎಂದು ತಾಲೂಕ ಯುವ ಘಟಕದ ಅಧ್ಯಕ್ಷ ಇಮ್ತಿಯಾಜ್ ಪಾಷಾ ಪತ್ರಿಕೆಗೆ ತಿಳಿಸಿದ್ದಾರೆ.

Read More »

ಕುಷ್ಟಗಿ: ಪಂಚಮಸಾಲಿ ಸಮುದಾಯದಿಂದ ಮೀಸಲಾತಿಗೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ; ಪಂಚಮಸಾಲಿ ಸಮುದಾಯಕ್ಕೆ 2 ಎ ಹಾಗೂ ಲಿಂಗಾಯತ ಬಡ ಸಮಾಜಕ್ಕೆ ಕೇಂದ್ರ ‌ಒ,ಬಿ,ಸಿ ‌ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮಾಜದವರು ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು. ಶನಿವಾರದಂದು ಬಸವೇಶ್ವರ ವೃತ್ತದಿಂದ ತಹಶಿಲ್ದಾರರ ಕಚೇರಿ ಗೆ ಪಾದಯಾತ್ರೆ ಮೂಲಕ ತೆರಳಿ ಪಂಚಸೇನೆ ಹಿರಿಯ ಮುಖಂಡ ದೆವೇಂದ್ರಪ್ಪ ಬಳೂಟಗಿ ಅವರು ತಹಶಿಲ್ದಾರರ ಮ‌ೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಬದಲ್ಲಿ ಪಂಚಸೇನೆ ತಾಲೂಕ ಅಧ್ಯಕ್ಷ ವೀರೆಶ …

Read More »
error: Content is protected !!