Tuesday , September 17 2024
Breaking News
Home / Breaking News (page 80)

Breaking News

ದೇವಾಂಗ ಅಭಿವೃದ್ದಿ ನಿಗಮಕ್ಕೆ ಒತ್ತಾಯ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಪಟ್ಟಣದ ದೇವಾಂಗ ಸಮಾಜದವರು ಬೃಹತ್ ಮೆರವಣಿಗೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು. ಬುಧವಾರದಂದು ಇಲ್ಲಿಯ ಚೌಡೇಶ್ವರಿ ದೇವಸ್ಥಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಡ ಕಾರ್ಯಾಲಯದಲ್ಲಿ ನಾಡ ತಹಶಿಲ್ದಾರರಾದ ಮಂಜುಳಾ ಪತ್ತಾರ ಇವರ ಮೂಲಕ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ಸಂಧರ್ಬದಲ್ಲಿ ಸಮಾಜದ ಮುಖಂಡ ಪ್ರಹ್ಲಾದ್ ಗೌಡ ಮೆದಿಕೇರಿ ಮಾತನಾಡಿ ನೇಕಾರ …

Read More »

ಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರ ವಂಚಕರ ಜಾಲ

  ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತ್ತೀಚಿನ ದಿನಗಳಲ್ಲಿಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮಾಡುವ ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದ್ದು ಕಾರಣ ಸಾರ್ವಜನಿಕರು ಇಂತಹ ಯಾವುದೇ ಆಮಿಷ ಮತ್ತು ವಂಚನೆಗೆ ಒಳಗಾಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಇಂಥ ವಂಚಕರ ಜಾಲ ಬಂದಿರುವ …

Read More »

ಶಾಲಾ ಮಕ್ಕಳಿಗೆ 200 ಟ್ಯಾಬ್ ವಿತರಣೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ  ಸಾಂಸ್ಕೃತಿಕ ಭವನದಲ್ಲಿ ನಡೆದ ಪಬ್ಲಿಕ್ ಟಿವಿ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಸಹಯೋಗದಲ್ಲಿ ಲಿಂಗಸಗೂರು ಹಾಗೂ  ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಎಸ್.ಎಸ್.ಎಲ್‌.ಸಿ ಮಕ್ಕಳಿಗೆ 200 ಟ್ಯಾಬ್ ವಿತರಣೆ ಮಾಡಿದರು.ಈ ಸಂದರ್ಭ ಮಾತನಾಡಿದ ಹ. ಚಿ.ಗ ಅಧ್ಯಕ್ಷ ಮಾನಪ್ಪ ವಜ್ಜಲ್ ಬಡ ಮಕ್ಕಳಿಗಾಗಿ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿ ಎಂದು ಪಬ್ಲಿಕ್ ಟಿವಿ …

Read More »

ಮುದಗಲ್ :  ನಾಳೆ ಬೆಳಿಗ್ಗೆ 6ರಿಂದ ಸಂಜೆ 7ರ ವರೆಗೆ  ವಿದ್ಯುತ್ ಇರಲ್ಲ….

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಬಯ್ಯಾಪುರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ 110/11ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಕಾರ್ಯಗಳನ್ನ  ಮುದಗಲ್ ವಿದ್ಯುತ್ ವಿತರಣಾ  ಕೇಂದ್ರದಲ್ಲಿ  ನಿರ್ವಹಿಸಿರುವ ಕಾರಣ 110/33/11 ಕೆ ಬಿ ಮುದುಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11ಕೆ ಮಾರ್ಗಗಳಾದ ‌ಮುದಗಲ್,ಬ ನ್ನಿಗೋಳ, ನಾಗಲಾಪುರದ   33/11 ಕೆ ವಿ ಹೊರ ಹೋಗುತ್ತಿರುವ ಎಲ್ಲಾ 118 ವಿ ಮಾರ್ಗಗಳು ಮತ್ತು ಮೇದಿಕಿನಾಳ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ..

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ ಹೊರೆಯಾಗಿದೆ. ಜನಸಾಮಾನ್ಯರು ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಿಂದ ಈಗತಾನೆ ಹೊರಬಂದಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್, …

Read More »

ವಟಗಲ್ ಗ್ರಾಮ ಪಂಚಾಯತಿ ಕಾಮಗಾರಿ ಸ್ಥಳಕ್ಕೆ : ಸಿಇಓ ಭೇಟಿ ಪರಿಶೀಲನೆ

ಉದಯವಾಹಿನಿ :- ಕವಿತಾಳ : ಪಟ್ಟಣ ಸಮೀಪದ ವಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯಕ್ಲಾಸಪೂರ ಕರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರ ಕೂಲಿ ಕಾರ್ಮಿಕರಿಗಾಗಿ ಕಾಮಗಾರಿಗಾಗಿ ವರ್ಷದ ನೂರು ದಿನಗಳ ಅವಧಿಗೆ ಕೆಲಸ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಅದನ್ನು …

Read More »

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಭಯ್ಯಾಪುರ ಭೇಟಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಭೇಟಿ ನೀಡಿ , ಆಸ್ಪತ್ರೆಯ ಮೂಲ ಸೌಲಭ್ಯಗಳ ಕುರಿತು ಸಭೆ ನಡೆಸಿದರು ನಂತರ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಅವರು, ಸ್ಥಳಿಯ ಆಸ್ಪತ್ರೆ ಸುತ್ತಲೂ ಆವರಣ ಗೋಡೆ ಹಾಗೂ ಆರೋಗ್ಯ ಸಹಾಯಕಿಯರ ನೂತನ ೩ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ರೂ ೧ ಕೋಟಿ ೧೦ ಲಕ್ಷ ಹಣ …

Read More »

ಅರುಣ್ ವಿ ನಾಲತವಾಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ ಕೊಪ್ಪಳ ಜಿಲ್ಲೆ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಂಚಸೇನೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಬಾದವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ ಕೊಪ್ಪಳ ಜಿಲ್ಲೆ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಪ್ರತಿಯನ್ನು ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಪಂಚಸೇನೆ ಗೌರವ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ ವಕೀಲರು, ಜಿಲ್ಲಾ ಉಪಾಧ್ಯಕ್ಷ ಮಾರ್ಕಂಡೇಶ, ಕಾರ್ಯದರ್ಶಿ …

Read More »

ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ- ಶ್ರೀ ರಾಮುಲು

ವರದಿ :- ಆನಂದ ಸಿಂಗ್ ರಜಪೂತ ಉದಯವಾಹಿನಿ : ಕವಿತಾಳ : ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಆಸೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು ಅವರು ಇಂದು ವಟಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ …

Read More »

ತಾವರಗೇರಾ: ಆಕಸ್ಮಿಕ ಬೆಂಕಿ 3 ಬಣಿವೆ ಭಸ್ಮ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ  ಹೊರವಲಯದ ಸಿಂಧನೂರ ರಸ್ತೆಯಲ್ಲಿ ಬರುವ ರುದ್ರಭೂಮಿ ಪಕ್ಕದಲ್ಲಿ ಹಾಕಲಾಗಿದ್ದ 3 ಬಣಿವೆ ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ರೈತ ಸೋಮನಗೌಡ ಓಲಿ ಅವರಿಗೆ ಸೇರಿದ 3 ಬಣಿವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಬಸ್ಮವಾಗಿದ್ದು ಅಪಾರ ನಷ್ಟ ಸಂಭವಿಸಿದೆ, ಒಟ್ಟು ನೆಲ್ಲಿನ ಹುಲ್ಲು, ಬೀಳಿ ಜೋಳ ಹಾಗೂ ಹೊಟ್ಟು …

Read More »
error: Content is protected !!