Thursday , September 19 2024
Breaking News
Home / Breaking News (page 83)

Breaking News

ಎರಡು ಹನಿ ಪೋಲಿಯೊ ಬದುಕಿಗೆ ಸಂಜೀವಿನಿ-ಪರಶುರಾಮ ಸಿಂಗ್

ಉದಯ ವಾಹಿನಿ :- ಕವಿತಾಳ : ವಿಶ್ವ ವನ್ನು ಅಲ್ಲದೇ ಭಾರತವನ್ನು ಪೋಲಿಯೊ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎರಡು ಹನಿ ಪೋಲಿಯೊ ನಮ್ಮ ಬದುಕಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತದೆ ಈಗಾಗಲೇ ದೇಶದಲ್ಲಿ ಪೋಲಿಯೊ ನಿರ್ಮೂಲನವಾಗಿದೆ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭವಿಷ್ಯದಲ್ಲಿ ಪೋಲಿಯೊ ಬರದೇ ಇರುವ ಹಾಗೆ ನೋಡಿಕೊಳ್ಳಿ ಪ್ರತಿಯೊಬ್ಬ ತಾಯಂದಿರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೊ …

Read More »

ಕವಿತಾಳ- ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಉದಯ ವಾಹಿನಿ ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಮಲ್ಲಟ್ಟ ಜಿಲ್ಲಾ ಪಂಚಾಯತ ಸದಸ್ಯ ಕಿರಿಲಿಂಗಪ್ಪ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ. ಅಮೃತ್ ರಾಥೊಡ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಕಿರಿಲಿಂಗಪ್ಪ ಸರ್ಕಾರ ಹಮ್ಮಿಕೊಂಡಿರುವ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಪಾಲಕರು ತಮ್ಮ ತಮ್ಮ …

Read More »

ತಾವರಗೇರಾ: ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಚಾಲನೆ

  ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕ್ರಮ್ ರಾಯ್ಕರ್ ಭಾನುವಾರ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ದೇಶದಲ್ಲಿ ಇಂದಿನಿಂದ ಜ.೩೧ ರಿಂದ ಫೆ.೩ ರವರೆಗೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ೫ ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಹನಿ ಹಾಕಿಸಬೇಕು. ಇದರಿಂದ ಮಕ್ಕಳ ಆರೋಗ್ಯ ರಕ್ಷಣೆ ಆಗಲಿದೆ ಮತ್ತು …

Read More »

ಮಹಿಳಾ ಮತ್ತು ಮಕ್ಕಳ ಸಮಸ್ಯೆ ಆಲಿಸಲು ಪ್ರತ್ಯೇಕ ಕೊಠಡಿ.

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಿಳೆ ಮತ್ತು ಮಕ್ಕಳ ಹಾಗೂ ನೊಂದವರ ಕುಂದುಕೊರತೆ ಆಲಿಸಲು ಸ್ಥಳೀಯ ಠಾಣೆ ಯಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸಲಾಗಿದೆ. ಠಾಣೆಗೆ ಬರುವ ಸಮಾಜದಲ್ಲಿ ನೊಂದ ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರತ್ಯೇಕ ಕೊಠಡಿ ತೆರೆಯಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುಬೆಕೆಂದು ಮೂಲಗಳು ತಿಳಿಸಿವೆ. ಈ ಸಂಧರ್ಬದಲ್ಲಿ ಎಎಸ್ಐ ಅತೀಕ ಅಹಮ್ಮದ, ಪೊಲೀಸ್ ಸಿಬ್ಬಂದಿ ರಾಜು, …

Read More »

ಯಲಬುರ್ಗ: ಹಿರೇಅರಳಹಳ್ಳಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಉಪಾಧ್ಯಾಕ್ಷರ ಆಯ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ಯಲಬುರ್ಗಾ : ತಾಲೂಕಿನ ಹಿರೇಅರಳಿಹಳ್ಳಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ, ಉಪಾಧ್ಯಕ್ಷರಾಗಿ ಸುನಿತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಹಿರೇಅರಳಿಹಳ್ಳಿ ಗ್ರಾಪಂ ನ ಒಟ್ಟು 21 ಜನ ಸದಸ್ಯರಲ್ಲಿ 13 ಜನ ಬಿಜೆಪಿ ಬೆಂಬಲಿತ ಸದಸ್ಯರೊಂದಿಗೆ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ್, ಉಪಾಧ್ಯಕ್ಷರಾಗಿ ಸುನೀತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ದೇವೇಂದ್ರಗೌಡ ಮಾಲಿಪಾಟೀಲ್, ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಸುನೀತಾ …

Read More »

ತಾವರಗೇರಾ : ಜುಮಲಾಪೂರ ಗ್ರಾಮ ಪಂಚಾಯತ್ ಕಾಂಗ್ರೇಸ್ ವಶಕ್ಕೆ

  ವರದಿ:  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷರಾಗಿ ಛತ್ರಪ್ಪ ರಾಠೋಡ್ ಅವಿರೋಧವಾಗಿ ಆಯ್ಕೆಯಾದರು. ಜುಮಲಾಪೂರ ಗ್ರಾಪಂ ನಲ್ಲಿ ಒಟ್ಟು 25 ಜನ ಸದಸ್ಯರಿದ್ದು, ಅಧ್ಯಕ್ಷ ಬಿಸಿಎಂ-ಅ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷ ಎಸ್ ಸಿ (ಪರಿಶಿಷ್ಟ ಜಾತಿ) ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಛತ್ರಪ್ಪ ರಾಠೋಡ್ ನಾಮಪತ್ರ ಸಲ್ಲಿಸಿದ್ದರು. …

Read More »

ಜಿಲ್ಲಾ ಪಂಚಾಯತ್ ಸಿಇಓ ಆದ ವಿದ್ಯಾರ್ಥಿನಿ ಅನ್ನಪೂರ್ಣ 

ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಅರ್ಧ ತಾಸು ಅತಿಥಿ ಸಿಇಓ ಸ್ಥಾನ ನೀಡಿ ಗೌರವಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ನಗರದ ಸ್ಟೇಷನ್ ಬಜಾರ್‍ನಲ್ಲಿರುವ ಸರ್ಕಾರಿ …

Read More »

ಬಾಗಲವಾಡ : ಗ್ರಾಮ ಸಭೆ

ಉದಯವಾಹಿನಿ ಕವಿತಾಳ : ಪಟ್ಟಣ ಸಮೀಪದ ಬಾಗಲವಾಡ ಗ್ರಾಮ ಪಂಚಾಯಿತಿ ಯಲ್ಲಿ 2019-20ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ಲೆಕ್ಕ ಪರಿಶೋಧನೆ ನಡೆಯಿತು… ಈ ಸಂದರ್ಭದಲ್ಲಿ ಮಹೇಶ್ ತಾಲೂಕು ಸಂಯೋಜಕರು. ಎಲ್ಲಾ ಕಾಮಗಾರಿಗಳು ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಓದಿ ಹೇಳಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ವಿನೋದ್ ರಾಜ್.ನಾಗರಾಜ್ ಕಂಪ್ಯೂಟರ್ ಅಪರೇಟರ. ಅಮರೇಶ BFT. ಅಮರಯ್ಯ ತಾತ.ಈರಮ್ಮ ನಾಯಕ …

Read More »

ಎಸ್ ಎನ್ ಅಕ್ಕಿರಿಗೆ  ಜಿಲ್ಲಾ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಬಾಲಕರ  ಸರ್ಕಾರಿ ಪ್ರೌಢ  ಶಾಲಾ ದೈಹಿಕ  ಶಿಕ್ಷಕ ಎಸ್ ಎನ್ ಅಕ್ಕಿ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ರಾಯಚೂರು ಒಂದು ದಿನದ ದೈಹಿಕ  ಶಿಕ್ಷಣ ಬಲವರ್ಧನೆ ಕಾರ್ಯಾಗಾರ ಹಾಗೂ ಪಿಟ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಎಸ್ ಎನ್ ಅಕ್ಕಿ ರವರು  ಸೃಜನಶೀಲ ಶಿಕ್ಷಕರಾಗಿದ್ದು, ಯೋಗ, ಕ್ರೀಡೆ, ದೈಹಿಕ ಬೆಳವಣಿಗೆ, ಶಿಸ್ತು ಕಾಪಾಡುವುದರ …

Read More »

ಎಸ್ ಎನ್ ಅಕ್ಕಿರಿಗೆ  ಜಿಲ್ಲಾ ಉತ್ತಮ ದೈ ಶಿಕ್ಷಕ ಪ್ರಶಸ್ತಿ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಬಾಲಕರ  ಸರ್ಕಾರಿ ಪ್ರೌಢ  ಶಾಲಾ ದೈಹಿಕ  ಶಿಕ್ಷಕ ಎಸ್ ಎನ್ ಅಕ್ಕಿ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ರಾಯಚೂರು ಒಂದು ದಿನದ ದೈಹಿಕ  ಶಿಕ್ಷಣ ಬಲವರ್ಧನೆ ಕಾರ್ಯಾಗಾರ ಹಾಗೂ ಪಿಟ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಎಸ್ ಎನ್ ಅಕ್ಕಿ ರವರ ಸೃಜನಶೀಲ ಶಿಕ್ಷಕರಾಗಿದ್ದು, ಯೋಗ, ಕ್ರೀಡೆ, ದೈಹಿಕ ಬೆಳವಣಿಗೆ, ಶಿಸ್ತು ಕಾಪಾಡುವುದರ ಬಗ್ಗೆ  …

Read More »
error: Content is protected !!