Thursday , September 19 2024
Breaking News
Home / Breaking News (page 85)

Breaking News

ತಾವರಗೇರಾ: ಸಿಲಿಂಡರ್ ಹಾಗೂ ತ್ರಿ ಚಕ್ರ ವಾಹನ ವಿತರಣೆ “ಕಾರ್ಯಕ್ರಮಕ್ಕಷ್ಟೇ” ಸೀಮಿತ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಡು ಬಡವರಿಗೆ ದೊರೆಯಬೇಕಾದ ಸಿಲಿಂಡರ್ ಹಾಗೂ ವಿಕಲ ಚೇತನರಿಗೆ  ದೊರೆಯ ಬೇಕಿದ್ದ ತ್ರಿ ಚಕ್ರ ವಾಹನ ಕಾರ್ಯಕ್ರಮಕ್ಕೆ ಅಷ್ಟೇ ಸೀಮಿತವಾಗಿದ್ದು, ತಿಂಗಳು ಕಳೆದರು ಫಲಾನುಭವಿಗಳಿಗೆ ನೀಡದಿರುವುದು ಪಟ್ಟಣ ಪಂಚಾಯತಿ ನಿರ್ಲಕ್ಷ್ಯ ತೋರಿರುವುದು     ಪಟ್ಟಣದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಡಿಸೆಂಬರ್ 5 ರಂದು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 2019-20ನೇ ಸಾಲೀನ ಎಸ್.ಎಫ್.ಸಿ ಮುಕ್ತನಿಧಿ ಯೋಜನೆಯ ಶೇ7.25% ಮತ್ತು ಶೇ5% ಯೋಜನೆಯಲ್ಲಿ …

Read More »

ರಸ್ತೆ  ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ 

ವರದಿ: ನಾಗರಾಜ್ ಎಸ್ ಮಡಿವಾಳರ್ ಮಸ್ಕಿ :  ಲಾರಿ  ಹಾಗೂ  ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಸವಾರನಿಗೆ  ಗಂಭೀರ ಗಾಯಗಳಾಗಿದೆ. ಬೈಕ್ ಸವಾರ ಮಸ್ಕಿ ಪಟ್ಟಣದಿಂದ ಲಿಂಗಸಗೂರು ರಸ್ತೆಯ ಕಡೆಗೆ ಹೋಗುವಾಗ ಘಟನೆ ನಡೆದಿದೆ.  ಅಪಘಾತದಲ್ಲಿ ಬೈಕಿನಲ್ಲಿದ್ದ ಮಸ್ಕಿ ಪಟ್ಟಣದ  ನಿವಾಸಿಯಾದ  ವೀರೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸಿಂಧನೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಲಾರಿ ಹಾಗೂ ಚಾಲಕ ಅಪಘಾತ ನಡೆಸಿ ಪರಾರಿಯಾಗಿದ್ದು ಪೊಲೀಸರು ಲಾರಿ ಹಾಗೂ ಚಾಲಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

Read More »

ಮುದಗಲ್  : ಭೀಕರ ಅಪಘಾತ ಸ್ಥಳದಲ್ಲೇ ಮಹಿಳೆ ಸಾವು 

  ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಸಮೀಪದ ಕತ್ತಿಹಾಳ ಹಳ್ಳದ  ಹತ್ತಿರದಲ್ಲಿ  ಹೊಲದ ಕೆಲಸ ಮುಗಿಸಿ ರಾಯಚೂರು – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಎತ್ತಿನ ಬಂಡಿ ಕಟ್ಟಿಕೊಂಡು  ಮನೆಯ ಕಡೆಗೆ  ಹೋಗುವಾಗ ಎತ್ತಿನ ಬಂಡಿಗೆ ಹಿಂದಿನಿಂದ  ಟ್ಯಾಕ್ಟರ್ ವೇಗದಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ   ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಇಬ್ಬರಿಗೆ ಗಾಯಗಳಾಗಿವೆ  ಸಾವನ್ನಪ್ಪಿದ ದುರ್ದೈವಿ  ಚಂದಮ್ಮ (45) ಎಂದು ತಿಳಿದುಬಂದಿದೆ ಸ್ಥಳಕ್ಕೆ ಮುದಗಲ್ ಪೊಲೀಸ್ ಠಾಣೆಯ …

Read More »

ಮೋದಿಜಿ ಒಬ್ಬ  ಸುಳ್ಳುಗಾರ : ಕೋಡಿಹಳ್ಳಿ ಚಂದ್ರಶೇಖರ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ ರೈತ ಜಾಗೃತಿ ಸಮಾವೇಶ ಹಾಗೂ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಹಸಿರು ಸೇನೆ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು.ಈ ಕಾರ್ಯಕ್ರಮಕ್ಕೆ ಹುನಗುಂದ,ಇಲಕಲ್,ಮಸ್ಕಿ,ಸಿಂಧನೂರು,ಮಾನ್ವಿ,ಲಿಂಗಸೂಗೂರು ತಾಲೂಕುಗಳ 500 ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.ಈ ವೇಳೆ ಮಾತನಾಡಿದ ಕೋಡಿಹಳ್ಳಿ ಮೋದಿ ರಾಮ ರಾಮ ಅಂತ ಹೇಳುತ್ತಾ ದೇಶ ಜನರ ಗಮನ ಬೇರೆಡೆ ಸೆಳೆದು …

Read More »

ರಾಮ ಬೇಕಾ..? ಎಂ ಎಸ್ ಪಿ ಕಾನೂನು ಬೇಕಾ..?

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ ರೈತ ಜಾಗೃತಿ ಸಮಾವೇಶ ಹಾಗೂ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಹಸಿರು ಸೇನೆ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು.ಈ ಕಾರ್ಯಕ್ರಮಕ್ಕೆ ಹುನಗುಂದ,ಇಲಕಲ್,ಮಸ್ಕಿ,ಸಿಂಧನೂರು,ಮಾನ್ವಿ,ಲಿಂಗಸೂಗೂರು ತಾಲೂಕುಗಳ 500 ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.ಈ ವೇಳೆ ಮಾತನಾಡಿದ ಕೋಡಿಹಳ್ಳಿ ಮೋದಿ ರಾಮ ರಾಮ ಅಂತ ಹೇಳುತ್ತಾ ದೇಶ ಜನರ ಗಮನ ಬೇರೆಡೆ ಸೆಳೆದು …

Read More »

ತಾವರಗೇರಾ: ರೈತರಿಂದ ಕೆಇಬಿ ಗೆ ಮುತ್ತಿಗೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಸಂಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪುರ, ಗಂಗನಾಳ, ಕನ್ನಾಳ ಗ್ರಾಮಗಳಲ್ಲಿ ಕಳೆದ 10 ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ ಎಂದು ಆಗ್ರಹಿಸಿ ಆ ಭಾಗದ ರೈತರು ಬುಧುವಾರ ಇಲ್ಲಿಯ ಕೆ ಇ ಬಿ ಸ್ಟೇಷನ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಂತರ ಪುರ ಗ್ರಾಮದ ಮುಖಂಡ ರಮೇಶ ಗಿರಣಿ ಮಾತನಾಡಿ ಸಂಗನಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕೆ …

Read More »

ತಾವರಗೇರಾ ಪಟ್ಟಣದ ಶಾಲಾ-ಕಾಲೇಜುಗಳ ನೂತನ ಕಟ್ಟಡ ಶಾಸಕರಿಂದ ಉದ್ಘಾಟನೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಡಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶ ವಾಗಿದ್ದು, ಆ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡಲು ಪಾಲಕರು ಹಾಗೂ ಶಿಕ್ಷಕರು ಮುಂದೆ ಬರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಅವರು ಮಂಗಳವಾರ ದಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮೈಕ್ರೋ ಯೋಜನೆ ಅಡಿಯಲ್ಲಿ ಸರಕಾರಿ ಮಾಧ್ಯಮಿಕ ಮತ್ತು ಬಾಲಕಿಯರ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಒಟ್ಟು …

Read More »

ಮುದಗಲ್ : ಮದುಮಗಳು ಸೇರಿ ಇಬ್ಬರ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಸಮೀಪದ  ಅಡವಿಭಾವಿ ಮೂಲದ ಮೂರು ವ್ಯಕ್ತಿಗಳು ಮಸ್ಕಿ ಪಟ್ಟಣದ ಬಸ್ ಡಿಪೋ ಹತ್ತಿರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮದುಮಗಳು ಸೇರಿದಂತೆ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೈಕ್ ಮೇಲೆ ಮೂವರು  ಅಡವಿಭಾವಿಯಿಂದ  ಮದುವೆಯ ಲಗ್ನ ಪತ್ರಿಕೆ ಹಂಚುವ  ನಿಮಿತ್ತ ಮಸ್ಕಿ ಭಾಗಕ್ಕೆ ತೆರಳಿದ್ದರು, ಲಗ್ನ ಪತ್ರಿಕೆ ಹಂಚಿ ಮರಳಿ ಬರುವ ಮುನ್ನ ಬೈಕ್ ಸವಾರನ ನಿಯಂತ್ರಣ ತಪ್ಪಿ ಈ ದುರ್ಘಟನೆ …

Read More »

ಹನುಮನಾಳದಲ್ಲಿ ಬೈಕ್ ಹಾಗೂ ಟಾಟಾ ಮ್ಯಾಜಿಕ್ ಡಿಕ್ಕಿ ಇಬ್ಬರಿಗೆ ಗಾಯ..!

  ಎನ್ ಶಾಮೀದ್ ತಾವರಗೇರಾ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಸಮೀಪದ ಪ್ರವಾಸಿ ಮಂದಿರದ ಬಳಿ ಬೈಕ್ ಹಾಗೂ ಟಾಟಾ ಮ್ಯಾಜಿಕ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಬೈಕ್ ಸವಾರ ಸೇರಿ ಮೂರು ವರ್ಷದ ಮಗು ಗಾಯಗೊಂಡ ಘಟನೆ ಸಾಯಂಕಾಲ ಜರುಗಿದೆ. ಹನುಮನಾಳ ಸಮೀದ ಮಾಲಗಿತ್ತಿ ಗ್ರಾಮದ ಪರಸಪ್ಪ ತಿಪ್ಪಣ್ಣ ತಳವಾರ (29) ಹಾಗೂ ತರುಣ ಪರಸಪ್ಪ ತಳವಾರ (3) ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟ ಜಿಲ್ಲೆಯ ಬಾದಾಮಿ …

Read More »

ಮುದಗಲ್ ಗೂ ಬಂತು ಕರೋನ ಲಸಿಕೆ….

ನಾಗರಾಜ್ ಎಸ್ ಮಡಿವಾಳರ್  73 ವಾರಿಯರ್‌ಗಳಿಗೆ ಇಂದು ಲಸಿಕೆ ಮುದಗಲ್  : ಬಹುನಿರೀಕ್ಷಿತ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಸಜ್ಜಲಗುಡ್ಡ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದೆ 41 ಆರೋಗ್ಯ ಸಿಬ್ಬಂದಿಗಳಿಗೆ, 32 ಅಂಗನವಾಡಿ ಕಾರ್ಯಕರ್ತರು ಒಟ್ಟು 73 ವಾರಿಯರ್‌ಗಳಿಗೆ ಕರೋನ ಲಸಿಕೆ (ಒಸಿಲ್ಡ್ )  ನೀಡಲಾಯಿತು. ಈ ಲಸಿಕೆಯ ಹಾಕಿದವರಿಗೆ  28 ದಿನದ ನಂತರ ಮತ್ತೆ ಎರೆಡನೇ  ಡೋಸ್  ಹಾಕಲಾಗುತ್ತದೆ ಎಂದು ಆಡಳಿತ ವೈದ್ಯಾಧಿಕಾರಿ ಹನುಮಂತರಾಯ …

Read More »
error: Content is protected !!