Thursday , September 19 2024
Breaking News
Home / Breaking News (page 88)

Breaking News

ಜಾನುವಾರುಗಳ ಸಾವು ಗ್ರಾಮಸ್ಥರ ಆಕ್ರೋಶ

  ಎನ್ ಶಾಮೀದ ತಾವರಗೇರಾ ತಾವರಗೇರಾ  – ಸಮೀಪದ ಜೆ. ರಾಂಪೂರ ಗ್ರಾಮದಲ್ಲಿ ವಾರದೊಳಗೆ ಮೂರು ಎಮ್ಮೆ ಒಂದು ಎತ್ತು ನಾನಾ ರೋಗದಿಂದ ಮೃತಪಡುತ್ತಿದ್ದು, ಪಶು ಪಾಲನಾ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತಾಪಿ ವರ್ಗ ಹಿಡಿ ಶಾಪ ಹಾಕುತ್ತಿದೆ. ತಲೆ ಹಲ್ಲಾಡಿಸುತ್ತಾ, ನರಳಿ ನರಳಿ ಮೃತಪಡುವ ಜಾನುವಾರುಗಳಿಗೆ ಬಂದಿರುವ ಖಾಯಿಲೆಯಾದರು ಏನು ಎನ್ನುವ ಚಿಂತೆಯ ಮಧ್ಯ ಗ್ರಾಮಸ್ಥರು ದಿನದೂಡುತಿದ್ದು, ಕುಷ್ಟಗಿ  ಪಶು ಪಾಲನ ಸಹಾಯಕ ನಿರ್ದೇಶಕರ ಕಚೇರಿಗೆ ತೆರಳಿ ಮನವಿ …

Read More »

ಲಿಂಗಸಗೂರು ಶಾಸಕರೇ ಕಣ್ಮುಚ್ಚಿ ಕುಳಿತಿದ್ದೀರಾ : ಕರವೇ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಮುದಗಲ್ ಪಟ್ಟಣದ ಮೂಲಕ ಹಾದು ಹೋಗುವ  ರಾಯಚೂರು -ಬೆಳಗಾವಿ   ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು,ರಸ್ತೆ ಕಾಮಗಾರಿಗೆ ಟೆಂಡರ್ ಕರೆದಿದ್ದೇವೆ ಎಂದು ಬರಿ ಬರವಸೆ ನೀಡುತ್ತಿದ್ದೂ ಕಾರ್ಯ ಮಾತ್ರ ಪ್ರಾರಂಭವಾಗಿಲ್ಲ ಎಂದು  ಲಿಂಗಸುಗೂರು ಶಾಸಕ ಡಿ ಎಸ್ ಹೂಲಗೇರಿ  ವಿರುದ್ಧ  ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು  ಧಿಕ್ಕಾರ ಕೂಗಿ ಶಾಸಕರೇ ಕಣ್ಮುಚ್ಚಿ ಕುಳಿತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ …

Read More »

ವೀರಭದ್ರಪ್ಪ ಹೂಗಾರ ನಿಧನ 

ಕವಿತಾಳ : ಪಟ್ಟಣದ ನಿವಾಸಿ ಹೂಗಾರ ಸಮಾಜದ ಹಿರಿಯರು ನಿವೃತ್ತ ಹಿಂದಿ ಶಿಕ್ಷಕರಾದ ಜಿ. ವೀರಭದ್ರಪ್ಪ ಹೂಗಾರ (81) ಸೋಮವಾರ ಬೆಳಗಿನ ಜಾವ 2.30 ಕ್ಕೆ ನಿಧನ ಹೊಂದಿದರು. ಮೃತರ ಪತ್ನಿ. ಒಬ್ಬ ಪುತ್ರ. ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಧ್ಯಾಹ್ನ 2. 30 ಕ್ಕೆ ನಡೆಯುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಕುಷ್ಟಗಿಯ ವಿರೇಶ ಶಾಸ್ತ್ರಿಯವರಿಗೆ ಒಲಿದ ರಾಷ್ಟ್ರೀಯ ವೈದಿಕ ಶಿರೋಮಣಿ ಪ್ರಶಸ್ತಿ

  ಎನ್ ಶಾಮೀದ್ ತಾವರಗೇರಾ  ಕುಷ್ಟಗಿ:  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ವೈದಿಕ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕೊಡಮಾಡುವ ” ರಾಷ್ಟ್ರೀಯ ವೈದಿಕ ಶಿರೋಮಣಿ ಪ್ರಶಸ್ತಿ ಗೆ ಕುಷ್ಟಗಿಯ ಕಾಳಾಪುರ ಮಠದ ವೇಧಮೂರ್ತಿ ವಿರೇಶ ಶಾಸ್ತ್ರಿ ಆಯ್ಕೆ ಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಾಸ್ತು ಶಾಂತಿ ವಿಷಯದಲ್ಲಿನ ಸಾಧನೆ ಗೆ ಈ ಪ್ರಶಸ್ತಿಯನ್ನು ಶ್ರೀ ವೈದಿಕ ಚಾರಿಟೇಬಲ್ ಟ್ರಸ್ಟ್ ರಾಷ್ಟ್ರೀಯ ಪುರೋಹಿತ ಘಟಕ ಬೆಂಗಳೂರು ಅವರಿಂದ ನೀಡಲಾಗುವುದು ಎಂದು …

Read More »

ಡಾ. ಮಹೇಶ ಜೋಷಿ ಬೆಂಬಲಿಸಲು ಮನವಿ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕನ್ನಡ ಸಾಹಿತ್ಯ ಪರಿಷತ್ತ ರಾಜ್ಯದ್ಯಾಕ್ಷ ಚುನಾವಣೆಗೆ ಸ್ಪರ್ಧಿಸಿರುವ ದೂರದರ್ಶನ ವಾಹಿನಿ ನಿವೃತ್ತ ನಿರ್ದೆಶಕ ಡಾ.ಮಹೇಶ ಜೋಷಿ ಅವರನ್ನು ಬೆಂಬಲಿಸಬೇಕೆಂದು ಜಿಲ್ಲಾ ಕಸಾಪ ಘಟಕದ ನಿಕಟಪೂರ್ವ ಅಧ್ಯಕ್ಷ ವೀರಣ್ಣ ನಿಂಗೋಜಿ ಹೇಳಿದರು. ಅವರು ಪಟ್ಟಣದ ಕಸಾಪ ಅಜೀವ ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದರು. ಈ ಸಂಧರ್ಬದಲ್ಲಿ ಕುಷ್ಟಗಿಯ ಕೇದಾರನಾಥ ತುರಕಾಣಿ, ಮೋಹನಲಾಲ್ ಜೈನ್, ನಬೀಸಾಬ ಕುಷ್ಟಗಿ, ಸ್ಥಳೀಯರಾದ ಡಾ. ಶಾಮೀದ್ ದೊಟಿಹಾಳ, ಹನುಮಂತಪ್ಪ ಶಿರವಾರ, ಆರ್ …

Read More »

ನೂತನ ಗೃಹಪ್ರವೇಶಕ್ಕೆ ಸಸಿ ಉಡುಗೊರೆ ನೀಡಿದ ಗಣೇಶ್ ಕನ್ನಾಳ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ರಾಮಲಿಂಗಶ್ವರ ಕಾಲೋನಿ ಯಲ್ಲಿ ಗಣೇಶ್ , ರಾಘವೇಂದ್ರ ಕನ್ನಾಳ ಎಂಬುವರರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ,ಗಣ್ಯರಿಗೆಲ್ಲರಿಗೆ  ವಿವಿಧ ಸಸಿಗಳನ್ನು ಉಡುಗೊರೆಯಾಗಿ ನೀಡಿದರು. ಉದಯ ವಾಹಿನಿಯೊಂದಿಗೆ ಮಾತನಾಡಿದ ಗೆಣೇಶ್ ಕನ್ನಾಳ ನಮ್ಮ ಸುತ್ತಲಿನ ಪರಿಸರ ಚೆನ್ನಾಗಿದ್ದರೆ ನಾವೆಲ್ಲರೂ ಆರೋಗ್ಯವಾಗಿರಲು ಸಾಧ್ಯ ,ಇತ್ತೀಚಿನ ದಿನಗಳಲ್ಲಿ ಪಟ್ಟಣ ಬೆಳೆಯುವ ಅವಸರದಲ್ಲಿ  ಅರಣ್ಯ ನಾಶಕ್ಕೆ ನಾವು ಇಳಿದಿದ್ದೇವೆ, ನಾವೆಲ್ಲ ಸಸಿ ಬೆಳಸುವದರ ಮೂಲಕ ಪರಿಸರವನ್ನು ಪ್ರೀತಿಸೋಣ ಇಂತಹ …

Read More »

ಕೃಷಿ ಸಂಜೀವಿನಿಯ 20 ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ

  ಎನ್ ಶಾಮೀದ್ ತಾವರಗೇರಾ ಬೆಂಗಳೂರು:   ರಾಜ್ಯದ   ರೈತರಿಗೆ ಅನುಕೂಲವಾಗುವಂತೆ ರೈತ ಸಂಜೀವಿನಿ ಯ 20 ವಾಹನಗಳಿಗೆ ಮುಖ್ಯಮಂತ್ರಿ ಬಿ ಎಸ್                  ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಈ ಸಂಧರ್ಬದಲ್ಲಿ ಕೃಷಿ ಸಚಿವ ಬಿಸಿ ಪಾಟೀಲ ಉಪಸ್ಥಿತರಿದ್ದರು.  

Read More »

ದಾಳಿಂಬೆ ಬೆಳೆ ಸಾಲ ತಂದ “ಕುತ್ತು”

  ಎನ್ ಶಾಮೀದ್   ತಾವರಗೇರಾ ತಾವರಗೇರಾ :  ಪಟ್ಟಣದ ರೈತರೊಬ್ಬರು ದಾಳಿಂಬೆ ಬೆಳೆಯಲು ಬ್ಯಾಂಕಿನಿಂದ ಪಡೆದ ಐದು ಲಕ್ಷರೂ ಸಾಲವೀಗ ಬಡ್ಡಿ ಸೇರಿ 30 ಲಕ್ಷ ರೂ ಆಗಿದೆ, ಸಾಲ ಮರು ಪಾವತಿಸುವಂತೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ ಬ್ಯಾಂಕ್ ವ್ಯವಸ್ಥಾಪಕರು. ಪಟ್ಟಣದ ರೈತ ಶಂಕ್ರಮ್ಮ ರುಕ್ಮಣ್ಣ ಉಪ್ಪಳ ಎನ್ನುವವರು 2008 ರಲ್ಲಿ ಸ್ಥಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ 5.81 ಲಕ್ಷ ರೂ ಸಾಲ ಪಡೆದಿದ್ದರು. ದೂಂಡಾಣು ಅಂಗಮಾರಿ ರೋಗಕ್ಕೆ …

Read More »

ಕವಿ ಅಲ್ಲಾಗಿರಿರಾಜ್ ಕನಕಗಿರಿ ಅವರ ‘ಸರ್ಕಾರ ರೊಕ್ಕ ಮುದ್ರಿಸಬಹುದು ತುಂಡು ರೊಟ್ಟಿಯನ್ನಲ್ಲ’ ಕವನ ಸಂಕಲನ ಲೋಕಾರ್ಪಣೆ

  ಎನ್ ಶಾಮೀದ್ ತಾವರಗೇರಾ ಗ್ರಾಮಗಳು ಹಸಿವಿನಿಂದ ತತ್ತರಿಸುತ್ತಿವೆ. ಕವಿಯ ಕಾವ್ಯವು ಗ್ರಾಮೀಣ ನೋವಿಗೂ ಸ್ಪಂದಿಸಬೇಕು ಎಂದು ಹಿರಿಯ ಗಾಂಧಿವಾದಿ ಹಾಗೂ ರಂಗಕರ್ಮಿ ಪ್ರಸನ್ನ ಅವರು ಸಲಹೆ ನೀಡಿದರು. ಸ್ಲಂ ಜನಾಂದೋಲನ (ಕರ್ನಾಟಕ) 11ನೇ ವಾರ್ಷಿಕೋತ್ಸವ ಅಂಗವಾಗಿ ‘ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ನಗರ ವಂಚಿತ ಸಮುದಾಯಗಳ ಮುಂದಿನ ಹೆಜ್ಜೆಗಳ ಕುರಿತು’ ಆಯೋಜಿಸಿದ್ದ ಸಮಾರಂಭದಲ್ಲಿ ಕವಿ ಅಲ್ಲಾಗಿರಿರಾಜ್ ಕನಕಗಿರಿ ಅವರ ‘ಸರ್ಕಾರ ರೊಕ್ಕ ಮುದ್ರಿಸಬಹುದು ತುಂಡು ರೊಟ್ಟಿಯನ್ನಲ್ಲ’ ಕವನ ಸಂಕಲನ …

Read More »

ಗಂಗಾವತಿ ನಗರದಲ್ಲಿ ಸ್ಕೂಟರ್ ನಲ್ಲಿದ್ದ 3 ಲಕ್ಷ ರೂ ಕಳ್ಳತನ

ಎನ್ ಶಾಮೀದ್ ತಾವರಗೇರಾ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಸ್ಕೂಟರನಲ್ಲಿಟ್ಟಿದ್ದ ಮೂರು ಲಕ್ಷ ರೂ.ಗಳನ್ನು ಕಳ್ಳತನ ಮಾಡಿದ ಘಟನೆ ಜರುಗಿದೆ. ನಗರದ ತಹಸೀಲ್ದಾರ್ ಕಚೇರಿ ಹತ್ತಿರ ನಗರದ ವೇಷಗಾರರ ಕಾಲೋನಿಯ‌ ನಿವಾಸಿ ಸುರೇಶ ಎನ್ನುವವರು ತಮ್ಮ ಭೂಮಿ ಖರೀದಿಯ ಸಬ್ ರೆಜಿಸ್ಟರಗೆ ತೆರಳಿದಾಗ ಕಚೇರಿ ಮುಂದುಗಡೆ ತಮ್ಮ ಸ್ಕೂಟರ್ ನಿಲ್ಲಿಸಿ ನೊಂದಣಿ ಕಚೇರಿಗೆ ತೆರಳಿದ್ದ ಸಂಧರ್ಬದಲ್ಲಿ ಸ್ಕೂಟರ್ ಬಾಕ್ಸ್ ನಲ್ಲಿ ಇಟ್ಟಿದ್ದ ಮೂರು ಲಕ್ಷ ರೂ.ಗಳನ್ನು ಕಳ್ಳತನ ಮಾಡಲಾಗಿದೆ. ಹಣ …

Read More »
error: Content is protected !!