Thursday , September 19 2024
Breaking News
Home / Breaking News / ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ

ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ

ವರದಿ : ನಾಗರಾಜ್ ಎಸ್ ಮಡಿವಾಳರ್ 
 ಮುದಗಲ್ : ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮಾನಪ್ಪ ಬಡಿಗೇರ ಸರಕಾರ ಅರೆಅಲೆಮಾರಿ, ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅನೇಕ  ಯೋಜನೆಗಳನ್ನು ತಂದಿದೆ ಅವುಗಳನ್ನು ಸದುಪಯೋಗ ಪಡಸಿಕೊಳ್ಳಿ ಎಂದರು. ಈ ಸಂದರ್ಭ ವಿಸ್ತರಣಾಧಿಕಾರಿ ಮರೆಮ್ಮ , ಉಪನ್ಯಾಸಕ ಮಾನಪ್ಪ ಬಡಿಗೇರ, ದಂಡಪ್ಪ ,
 ತುಕಾರಾಂ ಇಂಗ್ಲೀ ಸಮಾಜದ  ಅಧ್ಯಕ್ಷ    ಗೂಂದಳಿ, ದರ್ಶೆಸ್,  ಶಬೀರ್ ಅಲಿ. ಡೊಬ್ಬರ ಸಮಾಜದ ಅಧ್ಯಕ್ಷ ದುರಗಪ್ಪ ಡೊಬ್ಬರ ಹಾಗೂ   ಬ್ಯಲಪತ್ತಾರ, ಗೂಲ್ಲ, ಜೋಗಿ ಸಮುದಾಯದವರು ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!