Thursday , September 19 2024
Breaking News
Home / Breaking News / ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್

ಮುದಗಲ್ : ಕಾರು ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರಭಾಗದಲ್ಲಿ ಹಾದು ಹೋಗುವ ಗಂಗಾವತಿ ರಸ್ತೆ, ನಿರುಪಾದೇಶ್ವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕುಣಿಕೆಲ್ಲೂರು ಗ್ರಾಮದ ನಿವಾಸಿಗಳಾದ
ಮಟ್ಟೂರ ಗ್ರಾಮದ ವಾಟರ್ ಮನ್ ಗದ್ದೆಪ್ಪ (೩೮), ಅಂದಪ್ಪ (೨೬) ಕುಣಿಕೆಲ್ಲೂರು ಮೃತ ದುರ್ದೈವಿಗಳು. ಅಪಘಾತ ಸಂಭವಿಸಿ ಬೈಕ್ ನಿಂದ ಹೊರ ಬಿದ್ದಾಗ ಬೈಕ್ ಗೆ ಬೆಂಕಿ ಹತ್ತಿ ಒತ್ತು ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಮಸ್ಕಿ ಸಿಪಿಐ ದೀಪಕ ಭೂಸರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!