Thursday , September 19 2024
Breaking News
Home / Breaking News / ತಾವರಗೇರಾ: ಆಕಸ್ಮಿಕ ಬೆಂಕಿ ಅವಘಡ

ತಾವರಗೇರಾ: ಆಕಸ್ಮಿಕ ಬೆಂಕಿ ಅವಘಡ

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ವಿರುಪಾಪುರ ರಸ್ತೆ ಬದಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ತೋಟಗಳಿಗೆ ಬೆಂಕಿ ತಗುಲುವ ಮುನ್ನವೇ ಸಾರ್ವಜನಿಕ ರು ಪೊಲೀಸ್ ರಿಗೆ ಮಾಹಿತಿ ನೀಡಿ ದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದ ಘಟನೆ ಸೋಮವಾರ ನಡೆದಿದೆ.
ಇಲ್ಲಿಯ ಸಾಬೀರಪಾಷಾ ಮುಲ್ಲಾ ಎಂಬುವವರ ತೋಟದ ಹತ್ತಿರ ಜಮೀನಿನಲ್ಲಿ ಬೆಂಕಿ ತಗುಲಿದೆ, ನಂತರ ಸ್ಥಳಕ್ಕೆ ಆಗಮಿಸಿದ ಯುವಕರು ಹಾಗೂ ಪೋಲಿಸರು ‌ಸಹಾಯದೂಂದಿಗೆ ಬೆಂಕಿ ಆರಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದರು.

ಈ ಸಂದರ್ಭದಲ್ಲಿ ಎಎಸ್ಐ ಮಲ್ಲಪ್ಪ ವಜ್ರದ, ಪೇದೆಗಳಾದ ಬಸವರಾಜ ಇಂಗಳದಾಳ, ಸಂಜೀವ ಚಲುವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!