Thursday , September 19 2024
Breaking News
Home / Breaking News / ಬಸ್ ಬ್ರೇಕ್  ಫೇಲ್ : ತಪ್ಪಿದ ಭಾರೀ ದುರಂತ  

ಬಸ್ ಬ್ರೇಕ್  ಫೇಲ್ : ತಪ್ಪಿದ ಭಾರೀ ದುರಂತ  

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದಿಂದ ಲಿಂಗಸಗೂರು ಹೋಗುವ ರಸ್ತೆ ಮದ್ಯ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಾಗಲಕೋಟ ಘಟಕದ  ಬಸ್
ರಸ್ತೆಯಲ್ಲಿ ಚಲಿಸುತ್ತಿರುವ ವೇಳೆ ಬ್ರೇಕ್ ಫೇಲ್ ಆಗಿದ್ದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಣಕ್ಕೆ ಸಿಗದಂತಾಗಿದೆ.  ಬಳಿಕ ಚಾಲಕ ರಸ್ತೆಯ ಬಲಭಾಗಕ್ಕೆ  ಬಸ್ ನ್ನು  ತಿರುಗಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಣ್ಣಿನ ತಗ್ಗು ದಿನ್ನಿಯಿಂದ  ಬಸ್ ನಿಂತ ಪರಿಣಾಮ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಬಸ್ ನಲ್ಲಿ ಶಾಲಾ, ಕಾಲೇಜು ಮಕ್ಕಳು ಸೇರಿ 60ಜನ ಪ್ರಯಾಣಿಕರು ಇದ್ದರು ಚಾಲಕ ಪ್ರಜ್ಞೆ ತಪ್ಪಿದರೆ ದೊಡ್ಡ ದುರಂತವೇ ಸಂಭವಿಸುತ್ತಿತ್ತು. ಹೀಗಾಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!