Thursday , September 19 2024
Breaking News
Home / Breaking News / ಏಪ್ರಿಲ್ 30ಕ್ಕೆ ನಡೆಯುವ ಕಲ್ಯಾಣಾಶ್ರಮ ಜನ ಮನ ಕಲ್ಯಾಣ ಜಾತ್ರೆಯಲ್ಲಿ ಸಾಮೂಹಿಕ ವಿವಾಹ

ಏಪ್ರಿಲ್ 30ಕ್ಕೆ ನಡೆಯುವ ಕಲ್ಯಾಣಾಶ್ರಮ ಜನ ಮನ ಕಲ್ಯಾಣ ಜಾತ್ರೆಯಲ್ಲಿ ಸಾಮೂಹಿಕ ವಿವಾಹ

ಮುದಗಲ್ : ಸಮೀಪದ ತಿಮ್ಮಾಪುರದ
ಕಲ್ಯಾಣಾಶ್ರಮ ಶ್ರೀ ಮಠದ ,ಜನ ಮನ ಕಲ್ಯಾಣ ಜಾತ್ರಾ ಮಹೋತ್ಸವ ಏಪ್ರಿಲ್ 28,29,30 ರಂದು ಪ್ರತಿ ವರ್ಷದಂತೆ ಈ ವರ್ಷವು ಕೂಡ ನಡೆಯಲಿದೆ.
ಜಾತ್ರೆಯಲ್ಲಿ ದಿ. 30ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ವಧು,ವರರ, ಹೆಸರುಗಳನ್ನು ಸಂಬಂಧಿಗಳು, ಆಸಕ್ತರು ದಾಖಲೆಗಳೊಂದಿಗೆ ನೇರವಾಗಿ ಶ್ರೀ ಮಠದ ಸಂಚಾಲಕರನ್ನು ಸಂಪರ್ಕಿಸಿ ನೊಂದಾಯಿಸಿ ಕೊಳ್ಳಬಹುದಾಗಿದೆ ಎಂದು ಶ್ರೀ ಮಠದ ಸಂಚಾಲಕರು ಉದಯವಾಹಿನಿ ಪತ್ರಿಕೆ ಮೂಲಕ ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ಶ್ರೀ ಮಠದ ದೂರವಾಣಿ ಸಂಖ್ಯೆಗಳು 8296273787,9901010733, 9880777645,9632492702

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!