Tuesday , September 17 2024
Breaking News
Home / Breaking News / ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ

ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ

ವರದಿ ಎನ್ ಶಾಮೀದ್ ತಾವರಗೇರಾ

ಮಸ್ಕಿ:   ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಶಾಮೀದ್ ಅಲಿ ಮಸ್ಕಿ ಇವರನ್ನು ರಾಜ್ಯ ಪಿಂಜಾರ ( ನಧಾಫ್) ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮಸ್ಕಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಪಿಂಜಾರ ಸಮಾಜದ ರಾಜ್ಯ ಅಧ್ಯಕ್ಷ ಅಬ್ದುಲ್ ರಜಾಕ್ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿ, ಸಮಾಜದ ಅಭಿವೃದ್ಧಿ ಗಾಗಿ ಶ್ರಮಿಸುವಂತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಮುಂದೆ ಬರಬೇಕೆಂದು ತಿಳಿಸಿದರು.

ಈ ಸಂಧರ್ಬದಲ್ಲಿ ಚಾಂದ್, ಬಾಷಾ ಕಲ್ಮನಿ, ಆರ್ ಸಿ ನಧಾಫ್, ಶಾಮೀದ್ ಪಟೇಲ್, ಮೆಹಬೂಬ್ ಕುಷ್ಟಗಿ ಸೇರಿದಂತೆ ಇನ್ನಿತರರು ಇದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!