Friday , September 20 2024
Breaking News
Home / Breaking News / ಕವಿತಾಳ – ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕವಿತಾಳ – ಶಿವಾಜಿ ಮಹಾರಾಜರ ಜಯಂತಿ ಆಚರಣೆ

 


ವರದಿ ಆನಂದ ಸಿಂಗ್ ರಜಪೂತ
ಕವಿತಾಳ :– ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ದೇವರಾಜ ನಾಗಲೀಕರ್ ಅನ್ವರಿ ಹೇಳಿದರು.

ಪಟ್ಟಣದ ಶ್ರೀ ವಾಸವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು

ಶಿವಾಜಿಗೆ ರಕ್ತಗತವಾಗಿ ಧೈರ್ಯ ಶಕ್ತಿ ಹಾಗೂ ಕ್ಷತ್ರಿಯ ಗುಣಗಳಿದ್ದವು ಶಿವಾಜಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು..

ಛತ್ರಪತಿ ಶಿವಾಜಿ ಮಹಾರಾಜರ ಅವರು ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಅವರು ವಿಶ್ವಚೇತನರು ಎಂದು ಹೇಳಿದರು ಜೀಜಾಬಾಯಿ ಅವರು ಶಿವಾಜಿ ಮಹಾರಾಜರಿಗೆ ಚಿಕ್ಕಂದಿನಿಂದಲೇ ರಾಮಾಯಣ ಮಹಾಭಾರತದ ಕಥೆಗಳು ದೇಶ ಕಟ್ಟುವಲ್ಲಿ ಹೋರಾಡಿದ ಮಹಾಪುರುಷರ ಜೀವನ ಸಾಧನೆಗಳು ಹೇಳಿ ಅವರಲ್ಲಿ ಅವರಲ್ಲಿ ಆದರ್ಶಗಳನ್ನು ತುಂಬುತ್ತಿದ್ದರು ಜೀಜಾಬಾಯಿ ವರಂತೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಜೀವನ ಮೌಲ್ಯಗಳನ್ನು ಹೇಳಿ ಕೂಡ ಬೇಕು ಎಂದು ಹೇಳಿದರು

ಈ ಸಂದರ್ಭದಲ್ಲಿ ಉದಯ ಕುಮಾರ್ ಇಲ್ಲೂರು. ಎಂ. ರಾಘವೇಂದ್ರ. ಅರುಣ ಕುಮಾರ್ ನಗನೂರ. ನಾಗರಾಜ್. ಸಂಗಮೇಶ. ರಮೇಶ್.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!