Thursday , September 19 2024
Breaking News
Home / Breaking News / ಆಕಸ್ಮಿಕ ಬೆಂಕಿ : 1ಲಕ್ಷ ರೂ ಮೌಲ್ಯದ ಮೇವು ಭಸ್ಮ 

ಆಕಸ್ಮಿಕ ಬೆಂಕಿ : 1ಲಕ್ಷ ರೂ ಮೌಲ್ಯದ ಮೇವು ಭಸ್ಮ 

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಸಮೀಪದ ತುರಡಗಿ  ಗ್ರಾಮದಲ್ಲಿ  ಯಮನಪ್ಪ ಬಸಪ್ಪ ಎಂಬುವವರಿಗೆ ಸೇರಿದ 4‌ ಮೇವಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮವಾಗಿ ಸುಮಾರು 1ಲಕ್ಷ ರೂಪಾಯಿ  ಬೆಲೆಯ ಮೇವು ಬೆಂಕಿಗೆ ಆಹುತಿಯಾಗಿ ಭಸ್ಮವಾದ ಘಟನೆ ನಡೆದಿದೆ. ಜಮೀನಿನಲ್ಲಿ ಒಂದು ವರ್ಷದಿಂದ  ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ 4 ಮೇವಿನ ಬಣವಿಗಳು ಸುಟ್ಟು ಭಸ್ಮ ವಾಗಿದೆ
ಈ ಅವಘಡದಿಂದ ಮಾನಸಿಕವಾಗಿ ಕುಂದಿರುವ ರೈತರಿಗೆ ಸರ್ಕಾರವು ಸೂಕ್ತ ಪರಿಹಾರ ಕಲ್ಪಿಸಲು‌ ಮುಂದಾಗಬೇಕು ಎಂದು ಗ್ರಾಮಸ್ಥರು  ಒತ್ತಾಯಿಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!