Thursday , September 19 2024
Breaking News
Home / Breaking News / ಮುದಗಲ್ : ಬಣ್ಣದ ಮಡಿಕೆ ಒಡೆಯುವ ಕಾರ್ಯಕ್ರಮ ರದ್ದು 

ಮುದಗಲ್ : ಬಣ್ಣದ ಮಡಿಕೆ ಒಡೆಯುವ ಕಾರ್ಯಕ್ರಮ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪ್ರತಿ ವರ್ಷ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಕೋವಿಡ್ ಎರಡನೇ ಅಲೆಯ ಭೀತಿ ಇರುವ ಕಾರಣ ಸರ್ಕಾರದ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕವಾಗಿ  ಮಡಿಕೆ ಒಡೆಯುವ ಕಾರ್ಯಕ್ರಮವನ್ನ  ಕೈ ಬಿಡಲಾಗಿದೆ.ಎಂದು ಪಟ್ಟಣದ ಸ್ವಯಂ ಸೇವಕ ಗುಂಡಪ್ಪ ಗಂಗಾವತಿ ತಿಳಿಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!