Thursday , September 19 2024
Breaking News
Home / Breaking News / ತಾವರಗೇರಾ: ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ,,

ತಾವರಗೇರಾ: ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ,,

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಈರಪ್ಪ ಸೂಡಿ, ಶ್ರೀ ಶಾಮಣ್ಣ ಉಪ್ಪಾರ್, ಪರಸಪ್ಪ ಹೊಸಮನಿ ದೈಹಿಕ ಶಿಕ್ಷಣ ಶಿಕ್ಷಕರು, ಶ್ರೀ ದೊಡ್ಡಪ್ಪ ಅಲಬನೂರು, ಶ್ರೀ ಮಲಂಗ ಸ ವಾಲಿಕಾರ್, ದೊಡ್ಡಪ್ಪ ಅಲಬನೂರು, ಶ್ರೀಮತಿ ಬಸಮ್ಮ ಕೆಂಭಾವಿ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಹನುಮಂತಪ್ಪ ಮುಖ್ಯಗುರುಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗರ್ಜನಾಳ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಈರಪ್ಪ ಸೂಡಿ ಇವರು ಅಂಬೇಡ್ಕರ್ ಅವರ ಜೀವಮಾನದ ಸಾಧನೆಗಳನ್ನು ಕುರಿತು ಮಾತನಾಡಿದರು.

ಅಂಬೇಡ್ಕರ್ ವೃತ್ತ: ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂಧರ್ಬದಲ್ಲಿ ಪಪಂ ಮುಖ್ಯಾಧಿಕಾರಿ ಶಂಕರ ಡಿ ಕಾಳೆ, ಸೂರ್ಯಕಾಂತ, ನಾಗರಾಜ ನಂದಾಪುರ, ಮಂಜುನಾಥ ಜೂಲಕುಂಟಿ, ಪಿಎಸ್ಐ ಗೀತಾಂಜಲಿ ಶಿಂಧೆ, ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಆನಂದ ಭಂಡಾರಿ, ಸಂಜೀವ ಚಲುವಾದಿ, ಅಂಬಣ್ಷ ಕಂದಗಲ್, ಪ್ರಾಣೇಶ, ಮರೇಶ ಹಾಗೂ ಇನ್ನೀತರರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!