Thursday , September 19 2024
Breaking News
Home / Breaking News / ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ – ಬಾಲಪ್ಪ ನಾಯಕ

ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ – ಬಾಲಪ್ಪ ನಾಯಕ


ಉದಯ ವಾಹಿನಿ :

ಕವಿತಾಳ : ಪಟ್ಟಣದ ಸಮೀಪದ ಬಾಗಲವಾಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಸೌಖ್ಯ ಕೇಂದ್ರದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ಮಾಡಲಾಯಿತು.

ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಬಾಲಪ್ಪ ನಾಯಕ ಮಾತನಾಡಿ ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಮ್ ಎಲ್ ಎಚ್ ಪಿ. ಶ್ರೀ ಮಹೇಶ ಶ್ರೀಶರಣಯ್ಯ ಸ್ವಾಮಿ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಸುಮಂಗಲಾ ಶ್ರೀಮತಿ ಸಂಗಮ್ಮ ಶ್ರೀಮತಿ ನಾಗರತ್ನ ಶ್ರೀ ಮತಿ ಹನುಮಂತಿ ಕುಮಾರಿ ಗೀತಾಂಜಲಿ ಇತರರು ಹಾಜರಿದ್ದರು

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!