Thursday , September 19 2024
Breaking News
Home / Breaking News / ಸಿಡಿಲು ಬಡಿದು 15ಕುರಿ, ಓರ್ವನ ಸಾವು 

ಸಿಡಿಲು ಬಡಿದು 15ಕುರಿ, ಓರ್ವನ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್
ಮಸ್ಕಿ : ತಾಲೂಕಿನ ಅನಂಗಲ್ ಗ್ರಾಮದಲ್ಲಿ  ಸಿಡಿಲು ಬಡಿದು ಕುರಿ ಕಾಯಲು ಹೋಗಿದ್ದ ವ್ಯಕ್ತಿ ಹಾಗೂ 15 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅನಂಗಲ್  ಗ್ರಾಮದ ಈರಪ್ಪ ತಂದೆ ನಿಂಗಪ್ಪ  ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಹಾಗೂ 15 ಕುರಿ ಗಳನ್ನು ಮೇಯಿಸಲು ಗ್ರಾಮದ ಹೊರ ವಲಯಕ್ಕೆ  ಹೋಗಿದ್ದ ವೇಳೆ ಘಟನೆ ನಡೆದಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!