Friday , September 20 2024
Breaking News
Home / Breaking News / ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಎಸ್ ಮಡಿವಾಳರ ಆಯ್ಕೆ..!

ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಎಸ್ ಮಡಿವಾಳರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ

ಲಿಂಗಸಗೂರ:  ತಾಲೂಕಿನ ಮುದುಗಲ್ ಪಟ್ಟಣದ ಕ್ರಿಯಾಶೀಲ ಹಾಗೂ ಹೊಸ ದಿಗಂತ ಪತ್ರಿಕೆಯ ವರದಿಗಾರ ನಾಗರಾಜ ಎಸ್ ಮಡಿವಾಳರ ಮುದುಗಲ್ ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಸೋಮವಾರ ಮುದುಗಲ್ ನ ಪಟ್ಟಣದ ಬ್ರಹ್ಮಶ್ರೀ ಹೋಟೆಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಸಂಘಟನೆಯ ಹಿತ ದೃಷ್ಟಿಯಿಂದ ಪತ್ರಕರ್ತ ನಾಗರಾಜ ಎಸ್ ಮಡಿವಾಳರನ್ನು ಆಯ್ಕೆ ಮಾಡಿದ್ದು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಜೊತೆಗೆ ಸಂಘಟನೆ ಮುಖಾಂತರ ಸಂಘದ ಏಳಿಗೆಗಾಗಿ ಶ್ರಮಿಸಲಿ ಎಂದು ‘ಉದಯವಾಹಿನಿ’  ಬಳಗ ಶುಭ ಹಾರೈಕೆಯ ಜೊತೆಗೆ ಅಭಿನಂದನೆಗಳನ್ನು ಸಲ್ಲಿಸಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!