Thursday , September 19 2024
Breaking News
Home / Breaking News / ಬಿಜೆಪಿ ಯುವಮುಖಂಡ ಜೆಡಿಎಸ್ ಗೆ ಸೇರ್ಪಡೆ

ಬಿಜೆಪಿ ಯುವಮುಖಂಡ ಜೆಡಿಎಸ್ ಗೆ ಸೇರ್ಪಡೆ

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ : ನಾಗರಾಜ್ ಎಸ್ ಮಡಿವಾಳರ್ 

 ಲಿಂಗಸಗೂರು  : ಪಟ್ಟಣ ಸಮೀಪದ ಚಿಕ್ಕಲೆಕ್ಕಿಹಾಳ ಗ್ರಾಮದ ಭಾರತೀಯ ಜನತಾ ಪಕ್ಷದ ಯುವ ಮುಖಂಡ ಮುತ್ತನಗೌಡ ಪಾಟೀಲ್  ಜೆಡಿಎಸ್ ಪಕ್ಷದ ಯುವ ಮುಖಂಡ ಸಿದ್ದು ಬಂಡಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ  ಸಂದರ್ಭ  ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಕೆ ನಾಗಭೂಷಣ,ಯುವಘಟಕ ಅಧ್ಯಕ್ಷ ಇಮ್ತಿಯಾಜ್ ಪಾಷ, ಸಿದ್ದು ಬಡಿಗೇರ,  ಅರುಣಕುಮಾರ ಯರದಿಹಾಳ,ವಿಜಯಕುಮಾರ ಪೂಜಾರಿ,   ಮುಸ್ತಾಫ್ ಹಟ್ಟಿ ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!