Friday , September 20 2024
Breaking News
Home / Breaking News / ಸೋಮವಾರದಿಂದ ಬಸ್ ಗಳ ಓಡಾಟ ಹಾಗೂ ಎಲ್ಲಾ ಅಂಗಡಿಗಳು ಓಪನ್..!

ಸೋಮವಾರದಿಂದ ಬಸ್ ಗಳ ಓಡಾಟ ಹಾಗೂ ಎಲ್ಲಾ ಅಂಗಡಿಗಳು ಓಪನ್..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ಬೆಂಗಳೂರು: ಸೋಮವಾರದಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಅನಲಾಕ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶನಿವಾರ ಸಂಜೆ ಘೋಷಿಸಿದ್ದಾರೆ.

ಮೆಟ್ರೊ ಹಾಗೂ ಬಸ್ ಓಡಾಟಕ್ಕೆ ಅನುಕೂಲ ಕಲ್ಪಿಸಲಾಗಿದೆ ಉಳಿದ 13 ಜಿಲ್ಲೆಗಳಲ್ಲಿ ಹಳೆಯ ನಿರ್ಬಂಧ ಗಳು ಮುಂದುವರಿಯಲಿದೆ, ಹಾಗೂ ರಾಜ್ಯಾದ್ಯಂತ ರಾತ್ರಿ 7 ಗಂಟೆಯಿಂದ ನೈಟ್ ಕಫ್ಯೂ೯ ಜಾರಿಯಲ್ಲಿರಲಿದೆ, ಹಾಗೂ ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ಓಪನ್, ಬಸ್ ಪ್ರಯಾಣಕ್ಕೆ ಶೇ 50 ರಷ್ಟು ಅವಕಾಶ ಕಲ್ಪಿಸಲಾಗಿದೆ. ಹೋಟೆಲ್‌ ಗಳಲ್ಲಿ ಶೇ 50 ರಷ್ಟು ಗ್ರಾಹಕರು ಕುಳಿತು ತಿನ್ನಲು ಅವಕಾಶ ನೀಡಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!