Thursday , September 19 2024
Breaking News
Home / Breaking News / ಮುದಗಲ್ : ನಿಧಿ ಆಸೆಗಾಗಿ ದೇವರ ಮೂರ್ತಿ ಭಗ್ನ

ಮುದಗಲ್ : ನಿಧಿ ಆಸೆಗಾಗಿ ದೇವರ ಮೂರ್ತಿ ಭಗ್ನ

ಪ್ರೀತಿಯ ಓದುಗ  ದೊರೆಗಳೇ,
ಕರೋನ ನಿಯಂತ್ರಣ  ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದ ಹೊರವಲದಲ್ಲಿರುವ
ಭೈರಪ್ಪನ ದೇವಸ್ಥಾನದಲ್ಲಿ ನಿಧಿಗಳ್ಳರು ಶೋಧ  ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.
ಪಟ್ಟಣದ ಹಾಲಭಾವಿ ವೀರಭದ್ರಶ್ವರ ದೇವಸ್ಥಾನದ ಹಿಂದುಗಡೆ ಇರುವ ಭೈರಪನ ದೇವಸ್ಥಾನದಲ್ಲಿ ನಿಧಿ ಆಸೆಗಾಗಿ ಭೈರಪನ  ದೇವರ ಮೂರ್ತಿ ಭಗ್ನಗೊಳಿಸಿ  ೨ ಅಡಿ ತೆಗ್ಗು ತೆಗೆದು ನಿಧಿ ಶೋಧ ನಡೆಸಿದ್ದಾರೆ.
 ಮುದಗಲ್  ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!