Thursday , September 19 2024
Breaking News
Home / Breaking News / ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ

ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ

ವರದಿ : ನಾಗರಾಜ್ ಎಸ್ ಮಡಿವಾಳರ 

ಗಂಗಾವತಿ : ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ರವರ ಭಾವಚಿತ್ರಗಳಿಗೆ ಪೂಜೆ ಮಾಡಿ  ಸ್ವಚ್ಛತಾಕಾರ್ಯ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಿದರು.ಈ ಸಂದರ್ಭ ಪ್ರಾಚಾರ್ಯ ಅಮೀನ್ ಸಾಬ್, ನಿಲಯಪಾಲಕಿ  ಶ್ರೀಮತಿ ಸಾವಿತ್ರಿ, ಶಿಕ್ಷಕರಾದ ಬಸವರಾಜ್, ಮೋಹನ ಕುಮಾರ್, ಸಿದ್ದಪ್ಪ,ಲಾವಣ್ಯ,ಆಂಜನೇಯ, ಬಸವರಾಜ್ ಶಿಕ್ಷಕಿಯರಾದ ನಸರಿನ್ ಬಾನು, ಅಮೃತಾ ಹಾಸಲಕರ್, ಅನುರ್ಜಾ ಬೇಗಮ್,  ಹುಲಿಗೆಮ್ಮ ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!