Thursday , September 19 2024
Breaking News
Home / Breaking News / ಮುದಗಲ್: ಕ್ರಿಮಿನಾಶಕ ಸಿಂಪಡನೆ  ವೇಳೆ ರೈತನ ಸಾವು

ಮುದಗಲ್: ಕ್ರಿಮಿನಾಶಕ ಸಿಂಪಡನೆ  ವೇಳೆ ರೈತನ ಸಾವು

.
ನಾಗರಾಜ್ ಎಸ್ ಮಡಿವಾಳರ 
ಮುದಗಲ್ : ಪಟ್ಟಣದ ಸಮೀಪದ ಅಡವಿಭಾವಿ ಗ್ರಾಮದಲ್ಲಿ ಕ್ರಿಮಿನಶಾಕ ಸಿಂಪಡನೆ  ವೇಳೆ  ರೈತನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಗ್ರಾಮದ ನಿವಾಸಿ ಬಸವರಾಜ್ ತಂದೆ ಮಾನಪ್ಪ ಪರಾಂಪುರ (36)ಎಂಬುವ ರೈತ ರವಿವಾರ ಬೆಳಿಗ್ಗೆ 7.30ರ ಸುಮಾರಿಗೆ ತಮ್ಮ ಹೊಲದಲ್ಲಿ ಕ್ರಿಮಿನಾಶಕ  ಸಿಂಪಡನೆ  ಮಾಡುವ ವೇಳೆ  ಮೂಗು ಮತ್ತು ಬಾಯಿಯ ಒಳಗೆ ಕ್ರಿಮಿನಾಶಕ ಹೋಗಿದ್ದು ರೈತ  ಲಿಂಗಸಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದಾನೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!