Friday , September 20 2024
Breaking News
Home / Breaking News / ರಸ್ತೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು

ರಸ್ತೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಬುಧುವಾರ ತಡರಾತ್ರಿ ಸಮೀಪದ ಹಂಚಿನಾಳ ಹತ್ತಿರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತ ಪಟ್ಟ ದಾರುಣ ಘಟನೆ ನಡೆದಿದೆ.
ಮೃತ ಯುವಕನನ್ನು ಪಟ್ಟಣದ ಲೋಹಿತ್ ಮಲ್ಲಪ್ಪ ಸಿಂಧನೂರ (22) ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟ ಘಟನೆ ಜರುಗಿದೆ.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!