Friday , September 20 2024
Breaking News
Home / Breaking News / ಹಾಡ ಹಗಲೇ ಮನೆ ಗೋಡೆ ಒಡೆದು ಕಳ್ಳತನ..

ಹಾಡ ಹಗಲೇ ಮನೆ ಗೋಡೆ ಒಡೆದು ಕಳ್ಳತನ..

ನಾಗರಾಜ್ ಎಸ್ ಮಡಿವಾಳರ್ 
ಮುದಗಲ್ :  ಸಮೀಪದ ಯರದೊಡ್ಡಿ ಗ್ರಾಮದ
ಮನೆಯೊಂದರಲ್ಲಿ  ಹಾಡ ಹಗಲೇ ಮನೆಯ  ಗೋಡೆ ಒಡೆದು  ನಗದು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಅಂಗನವಾಡಿ ಶಿಕ್ಷಕಿ ದೇವಮ್ಮ
ಎಂಬುವರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಮನೆಯ  ಗೋಡೆ ಒಡೆದು  ಒಳನುಗ್ಗಿರುವ ಕಳ್ಳರು ಬೀರು ನಲ್ಲಿರುವ ಸಾಮಾನುಗಳನ್ನು  ಚೆಲ್ಲಾಪಿಲ್ಲಿ ಮಾಡಿ 20ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಕಚೇರಿ ಕೆಲಸ ಮುಗಿಸಿ ಮನೆಗೆ ಬಂದ ಶಿಕ್ಷಕಿಗೆ ಬೀಗ ತೆರೆದ ಮೇಲೆ
ವಿಷಯಗೋತ್ತಾಗಿದೆ. ಹಾಡ ಹಗಲೇ ಕಳ್ಳತನವಾಗಿರುವುದರಿಂದ  ಗ್ರಾಮಸ್ಥರು  ಆತಂಕಕ್ಕೀಡಾಗಿದ್ದಾರೆ. ಈ ಪ್ರಕರಣ ಮಸ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!