Friday , September 20 2024
Breaking News
Home / Breaking News / ಎದೆಯ ಮೇಲೆ ಸಿದ್ದು ಬಂಡಿ ಹಚ್ಚೆ ಹಾಕಿಸಿಕೊಂಡ ಅಭಿಮಾನಿ : ಕ್ಯಾರೇ ಎನ್ನದ ಸಿದ್ದು ಬಂಡಿ 

ಎದೆಯ ಮೇಲೆ ಸಿದ್ದು ಬಂಡಿ ಹಚ್ಚೆ ಹಾಕಿಸಿಕೊಂಡ ಅಭಿಮಾನಿ : ಕ್ಯಾರೇ ಎನ್ನದ ಸಿದ್ದು ಬಂಡಿ 

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಅನೇಕ  ಯುವಕರು  ತಮ್ಮ  ಮೆಚ್ಚಿನ ಸಿನಿಮಾ  ಹೀರೋಗಳ ಭಾವಚಿತ್ರವನ್ನು, ತಮ್ಮ ಅಪ್ಪ, ಅಮ್ಮ, ತಮ್ಮ ಪ್ರೇಯಸಿಯ ಹೆಸರುಗಳನ್ನು   ಕೈಗಳ ಮೇಲೆ ಹಚ್ಚೆ ಹಾಕಿಸಿಕೊಂಡಿರುವದು ನೋಡಿದ್ದೇವೆ ಆದರೆ ಮುದಗಲ್  ಪಟ್ಟಣದ ಪ್ರದೀಪ ಉಪ್ಪಾರ ಎನ್ನುವ ಯುವಕ ಜೆಡಿಎಸ್ ಪಕ್ಷದ ಯುವ ಮುಖಂಡ ಸಿದ್ದು  ವಾಯ್ ಬಂಡಿ  ಭಾವಚಿತ್ರವನ್ನ ತನ್ನ  ಎದೆಯ ಮೇಲೆ ಹಚ್ಚೆ  ಹಾಕಿಸಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾನೆ. ಆದರೆ ಯುವಕನ  ಅಭಿಮಾನಕ್ಕೆ  ಸಿದ್ದು ಬಂಡಿ ಕ್ಯಾರೇ ಎನ್ನದೆ ಅಭಿಮಾನಿಬಗ್ಗೆ ನಿರ್ಲಕ್ಷ ತೋರಿರುವುದು ಜೆಡಿಎಸ್ ಕಾರ್ಯಕರ್ತರಲ್ಲಿ ಬೇಸರ ತಂದಿದೆ ಇಂತಹ ನಾಯಕ ನಮಗೆ ಬೇಕಾ ಎಂದು ಜೆಡಿಎಸ್  ಪಕ್ಷ ತೊರೆಯುವ ಮಾತುಗಳು ಕೂಡ ಕೇಳಿ ಬರುತ್ತಿವೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!