Thursday , September 19 2024
Breaking News
Home / Breaking News / ತಾವರಗೇರಾ: ನೂತನ ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪುರ ಗೆ ಸನ್ಮಾನ..!

ತಾವರಗೇರಾ: ನೂತನ ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪುರ ಗೆ ಸನ್ಮಾನ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಕೊಪ್ಪಳ ರಾಯಚೂರು ಜಿಲ್ಲೆಯ ನೂತನ ವಿಧಾನ ಪರಿಷತ್ ಸದಸ್ಯರಾದ ಶರಣೇಗೌಡ ಪಾಟೀಲ್ ಬಯ್ಯಾಪೂರ ಅವರನ್ನು ಕಿಲಾರಹಟ್ಟಿ, ಸಂಗನಾಳ, ಮೆಣೇಧಾಳ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಅವರನ್ನು ಸನ್ಮಾನಿಸಿದರು.
ಶರಣೇಗೌಡ ಪಾಟೀಲ್ ಬಯ್ಯಾಪೂರ ಮಾತನಾಡಿ ಎರಡು ಜಿಲ್ಲೆಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿ ಮತದಾರರು ನೀಡಿದ ಋಣವನ್ನು ತೀರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಡಾ.ಶಾಮೀದ್ ದೋಟಿಹಾಳ, ಬಸನಗೌಡ ಮಾಲಿಪಾಟೀಲ, ನಾರಾಯಣ ಗೌಡ ಮೆದಿಕೇರಿ, ರುದ್ರಗೌಡ ಕುಲಕರ್ಣಿ, ದುರುಗೇಶ ನಾರಿನಾಳ, ಅಮರೇಶ ಗಾಂಜಿ, ವಿರೇಶ ತಾಳಿಕೋಟಿ, ಎಮ್ ಡಿ ಬಾಬು, ಅಮರೇಶ ಕುಂಬಾರ, ಶಾಮಣ್ಷ ಹುನಗುಂದ, ವೀರನಗೌಡ ಪಾಟೀಲ್, ಶಾಮೀದ್ ನಾಡಗೌಡ ಪಟ್ಟಣ ಪಂಚಾಯತಿಗೆ ಅವಿರೋಧವಾಗಿ ಆಯ್ಕೆಯಾದ ಬೇಬಿ ರೇಖಾ ಉಪ್ಪಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!