Thursday , September 19 2024
Breaking News
Home / Breaking News / ತಾವರಗೇರಾ: ಮಾನಸಿಕ ಅಸ್ವಸ್ಥ, ಯುವಕ ಆತ್ಮಹತ್ಯೆ..!

ತಾವರಗೇರಾ: ಮಾನಸಿಕ ಅಸ್ವಸ್ಥ, ಯುವಕ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನಂದಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ನಂದಾಪುರ ಗ್ರಾಮದ ರವಿಚಂದ್ರ ತಂದೆ ದೇವೆಂದ್ರಗೌಡ ಪೊಲೀಸ್ ಪಾಟೀಲ್ (36) ಎಂದು ಗುರುತಿಸಲಾಗಿದ್ದು ಈತನು ಕಳೆದ ಹದಿನೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥ ನಾಗಿದ್ದು, ಸಂಬಂಧಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು ಕೂಡ ಹೆಚ್ಚಿನ ಪ್ರಮಾಣದಲ್ಲಿ ನಿದ್ರೆ ಮಾತ್ರೆ ಸೇವಿಸುವ ಸ್ವಭಾವ ಬೆಳೆಸಿಕೊಂಡ ಹಿನ್ನಲೆಯಲ್ಲಿ ಗುರುವಾರದಂದು ಹೆಚ್ಚಿನ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥ ಗೊಂಡಿದ್ದು, ಕೂಡಲೇ ಕುಟುಂಬಸ್ಥರು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!