Friday , September 20 2024
Breaking News
Home / Breaking News / ಶನಿವಾರ ತಾವರಗೇರಾ ಬಂದ್ ಕರೆ ಮುಂದೂಡಿಕೆ..!

ಶನಿವಾರ ತಾವರಗೇರಾ ಬಂದ್ ಕರೆ ಮುಂದೂಡಿಕೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಲ್ಲಿ‌ ಶನಿವಾರದಂದು ಕರೆ ನಿಡಿದ್ದ ಬಂದ್ ಅನ್ನು ಮುಂದುಡಿ ಶಾಂತಿಯುತವಾಗಿ ಅನಿರ್ದಿಷ್ಟ ಅವಧಿಯವರೆಗೆ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ಸಂವಿಧಾನ ರಕ್ಷಣಾ ಸಮಿತಿಯು ತಿರ್ಮಾನಿಸಿತು.

ಶುಕ್ರವಾರದಂದು ಈಲ್ಲಿಯ ಅಂಬೇಡ್ಕರ್ ವೃತ್ತದಲ್ಲಿ ಸಭೆ ಸೇರಿ ಕಾನೂನು ಸುವ್ಯವಸ್ಥೆ ಯ ಹಿತದೃಷ್ಟಿಯಿಂದ ಸಿಪಿಐ ಎನ್ ಆರ್ ನಿಂಗಪ್ಪ ಹಾಗೂ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಮನವಿ ಮೇರೆಗೆ ಹಾಗೂ ಪಟ್ಟಣದ ವೀರಭದ್ರೇಶ್ವರ ಜಾತ್ರೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಈ ತೀರ್ಮಾನಕ್ಕೆ ಬರಲಾಗಿದ್ದು ಶನಿವಾರದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಂತಿಯುತವಾಗಿ ಸರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಮುಖಂಡರು ‌ತಿಳಿಸಿದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!