Friday , September 20 2024
Breaking News
Home / Breaking News / ತಾವರಗೇರಾ: ಅಸ್ವಸ್ಥಗೊಂಡ ಧರಣಿ ನಿರತ, ನೆರವಿಗೆ ಬಂದ ಪಿಎಸ್ಐ..!

ತಾವರಗೇರಾ: ಅಸ್ವಸ್ಥಗೊಂಡ ಧರಣಿ ನಿರತ, ನೆರವಿಗೆ ಬಂದ ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಕಳೆದ ಮೂರು ದಿನಗಳಿಂದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಸರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಮುಖಂಡರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡ ಸುದ್ದಿ ತಿಳಿಯುತ್ತಿದ್ದಂತೇ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿ ಅಸ್ವಸ್ಥ ಗೊಂಡ ಹೇಮರಾಜ ವೀರಾಪುರ ಅವರ ಆರೋಗ್ಯ ದ ಬಗ್ಗೆ ತಕ್ಷಣವೇ ವೈದ್ಯಾಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲೇ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದು ಪಟ್ಟಣದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮತ್ತು ಧರಣಿ ನಿರತ ಅಸ್ವಸ್ಥ ಗೊಂಡವರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಈ ಸಂದರ್ಭದಲ್ಲಿ ಎಎಸ್ಐ ಮಲ್ಲಪ್ಪ ವಜ್ರದ,  ಸಿಬ್ಬಂದಿ ಗಳಾದ ಬಸವರಾಜ, ವಿರೇಶ, ಗುಂಡಪ್ಪ, ಶಂಕ್ರಪ್ಪ ಮೇಟಿ ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!