Thursday , September 19 2024
Breaking News
Home / Breaking News / ಮುದಗಲ್ : ನಾಳೆ ಶಿವಾಜಿ ಜಯಂತಿ 

ಮುದಗಲ್ : ನಾಳೆ ಶಿವಾಜಿ ಜಯಂತಿ 

ನಾಗರಾಜ್ ಎಸ್ ಮಡಿವಾಳರ
ಮುದಗಲ್ :  ಪಟ್ಟಣದಲ್ಲಿ ಶುಕ್ರವಾರ ಶಿವಾಜಿ ಜಯಂತಿ ಆಚರಣೆ ಮಾಡಲಾಗುವುದು ಎಂದು ಪುರಸಭೆ ಸದಸ್ಯ ಗುಂಡಪ್ಪ ಗಂಗಾವತಿ ಹೇಳಿದರು.
ಪಟ್ಟಣದ ಶ್ರೀ ಶರಣಮ್ಮ ಮಾತೇ ಗೋ ಶಾಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದ  ಚಾವಡಿಕಟ್ಟಿ ಯಿಂದ  ಶಿವಾಜಿಮಹಾರಾಜರ ಫೋಟೋ ಮೆರವಣಿಗೆಗೆ
ಮಾಜಿ ಸೈನಿಕ ಪಂಪಣ್ಣ ಜಾವುರ ಚಾಲನೆ ನೀಡಲಿದ್ದಾರೆ  ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಸಾಗಿ  ಶ್ರೀ ನಗರೇಶ್ವರ ದೇವಸ್ಥಾನದ ವೇದಿಕೆ ತಲುಪಲಿದೆ.  ಸಾರ್ವಜನಿಕರು ಜಯಂತಿಯಲ್ಲಿ ಪಾಲ್ಗೊಂಡು ಶಾಂತಿಯುವವಾಗಿ ಜಯಂತಿಯನ್ನ ಯಶಸ್ವಿಗೊಳಿಸಬೇಕೆಂದು ಪತ್ರಿಕೆಗಳ ಮೂಲಕ ವಿನಂತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ, ಮಹಾಂತೇಶ್ ಅಕ್ಷತಿ, ಮಲ್ಲಪ್ಪ ಮಾಟೂರ್ ಹಾಗೂ ಶಿವಾಜಿ ಸೇನೆಯ ಯುವಕರು ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!