Thursday , September 19 2024
Breaking News
Home / Breaking News / ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!

ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಎತ್ತುಗಳನ್ನು ತೊಳೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು, ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಘಟನೆ ಸಮೀಪದ ಹುಲಿಯಾಪುರ ಕೆರೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಬಸವರಾಜ ನಾಗಪ್ಪ ಮಸ್ಕಿ (25) ನೀರಲೂಟಿ ಗ್ರಾಮದವನಾಗಿದ್ದು ತಿಳಿದು ಬಂದಿದೆ. ಮಧ್ಯಾಹ್ನ ಹುಲಿಯಾಪುರ ಕೆರೆಯಲ್ಲಿ ಎತ್ತುಗಳನ್ನು ತೊಳೆಯಲು ಹೋದಾಗ ಈ ಘಟನೆ ನಡೆದಿದ್ದು ಸ್ಥಳೀಯ ಯುವಕರು ರಕ್ಷಿಸಲು ಮುಂದಾಗಿದ್ದರೂ ಕೂಡ ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!