Thursday , September 19 2024
Breaking News
Home / Breaking News / ಕುಷ್ಟಗಿ ಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ..!

ಕುಷ್ಟಗಿ ಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಪಟ್ಟಣಕ್ಕೆ ಭಾನುವಾರದಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರದ ಸಿದ್ದರಾಮಯ್ಯ ನವರು ಆಗಮಿಸಲಿದ್ದಾರೆ.

ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಅಂದು ನಡೆಯಲಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಎಚ್ ಸಿ ಮಹದೇವಪ್ಪ ಸೇರಿದಂತೆ ಶಾಸಕರು ಹಾಗು ಮಾಜಿ ಶಾಸಕರು ಮತ್ತು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!