Thursday , September 19 2024
Breaking News
Home / Breaking News / ತಾವರಗೇರಾ: ಎಪಿಎಮ್ ಸಿ ವರ್ತಕರಿಂದ ಗವಿಮಠಕ್ಕೆ ದೇಣಿಗೆ..!

ತಾವರಗೇರಾ: ಎಪಿಎಮ್ ಸಿ ವರ್ತಕರಿಂದ ಗವಿಮಠಕ್ಕೆ ದೇಣಿಗೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಎಪಿಎಮ್ ಸಿ ವರ್ತಕರೆಲ್ಲರೂ ಸೇರಿ ಕೊಪ್ಪಳ ಗವಿಮಠಕ್ಕೆ 2 ಲಕ್ಷ 5 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಸ್ಥಳೀಯ ಎಪಿಎಮ್ ಸಿ ವರ್ತಕರೆಲ್ಲರೂ ಸೇರಿ 2 ಲಕ್ಷ 5 ಸಾವಿರ ರೂಗಳನ್ನು ಸಂಗ್ರಹಿಸಿ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಶಿದ್ದೇಶ್ವರ ಮಹಾ ಸ್ವಾಮಿಗಳ ಹತ್ತಿರ ತೆರಳಿ ಗವಿಮಠಕ್ಕೆ ದೇಣಿಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಮಸ್ತ ಎಪಿಎಮ್ ಸಿ ವರ್ತಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!