Thursday , September 19 2024
Breaking News
Home / Breaking News / ಪತ್ರಕರ್ತರ ಸಂಘಕ್ಕೆ ಉಪಾಧ್ಯಕ್ಷರಾಗಿ ಎನ್ ಶಾಮಿದ್ ಆಯ್ಕೆ

ಪತ್ರಕರ್ತರ ಸಂಘಕ್ಕೆ ಉಪಾಧ್ಯಕ್ಷರಾಗಿ ಎನ್ ಶಾಮಿದ್ ಆಯ್ಕೆ

ಕುಷ್ಟಗಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕುಷ್ಟಗಿ ತಾಲೂಕಿನ ಉಪಾಧ್ಯಕ್ಷರಾಗಿ ಎನ್ ಶಾಮಿದ್ ಆಯ್ಕೆಯಾಗಿದ್ದಾರೆ.
ಸೋಮವಾರ ತಾಲೂಕಿನ ಕುಷ್ಟಗಿ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ  ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕುಷ್ಟಗಿ ತಾಲೂಕಿನ ತಾವರಗೇರಾದ ಹಿರಿಯ ಪತ್ರಕರ್ತ ಎನ್ ಶಾಮಿದ್  ಹಾಗೂ ಪ್ರಜಾವಾಣಿ ಪತ್ರಕರ್ತ ಶರಣಬಸವ  ರವರನ್ನ ಸಂಘಕ್ಕೆ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಉದಯವಾಹಿನಿ ಹಾಗೂ ಕೃಷಿ ಪ್ರಿಯ ಬಳಗದಿಂದ ಅಭಿನಂದನೆ ತಿಳಿಸಿದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!