Thursday , September 19 2024
Breaking News
Home / Breaking News / ಕೊಪ್ಪಳ ಗ್ರಾಮೀಣ ಠಾಣೆಗೆ ಸಿಪಿಐ ಮಹಾಂತೇಶ ಸಜ್ಜನ.!

ಕೊಪ್ಪಳ ಗ್ರಾಮೀಣ ಠಾಣೆಗೆ ಸಿಪಿಐ ಮಹಾಂತೇಶ ಸಜ್ಜನ.!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:– ಸ್ಥಳೀಯ ಠಾಣೆಯಲ್ಲಿ ಪಿಎಸ್ಐ ಆಗಿ ಕೆಲಸ ನಿರ್ವಹಿಸಿದ್ದ ಮಹಾಂತೇಶ್ ಸಜ್ಜನ ಅವರು ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಆಗಿ ನೇಮಕಗೊಂಡಿದ್ದು ಇಲಾಖೆಯ ಮೂಲಕ ತಿಳಿದುಬಂದಿದೆ.

ಸಾರ್ವಜನಿಕ ವಲಯದಲ್ಲಿ ಹಲವಾರು ಸಮಾಜ ಸೇವೆಗಳ ಜೊತೆಗೆ ಸ್ಥಳೀಯ ರಾಯನಕೆರೆ ಹೂಳೆತ್ತುವ ಕಾರ್ಯದಲ್ಲಿ ಮುಂಚೂಣಿ ಯಲ್ಲಿ ನಿಂತುಕೊಂಡು ಭಗೀರಥ ಎನಿಸಿಕೊಂಡಿದ್ದ ಮಹಾಂತೇಶ ಸಜ್ಜನ ಅವರು ಈಗ ಕೊಪ್ಪಳ ಜಿಲ್ಲೆಗೆ ಆಗಮಿಸಿರುವುದು ಸ್ಥಳೀಯರ ಜೊತೆಗೆ ಈಡೀ ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, 

ದಕ್ಷ ಅಧಿಕಾರಿ ಹಾಗೂ ಸಮಾಜ ಸೇವೆಯಲ್ಲಿ ತಮ್ಮದೇ ಆದಂತಹ ಚಾಪು ಮುಡಿಸಿದಂತಹ ಮಹಾಂತೇಶ ಸಜ್ಜನ ಅವರಿಗೆ ಸ್ಥಳೀಯ ಸಂಘಟನೆಯ ಜೊತೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!