Thursday , September 19 2024
Breaking News
Home / Breaking News / ಕೃಷಿ ಅಧಿಕಾರಿ ನನ್ನ ಗಂಡನನ್ನು ಹುಡುಕಿ ಕೊಡಿ..!

ಕೃಷಿ ಅಧಿಕಾರಿ ನನ್ನ ಗಂಡನನ್ನು ಹುಡುಕಿ ಕೊಡಿ..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೊಂಡಗೇರಿ (37) ವರ್ಷ ಡಿಸೆಂಬರ್ 1 ರಂದು ನಾಪತ್ತೆಯಾಗಿದ್ದು ಆತನ ಪತ್ನಿ ವಿದ್ಯಾ ಶ್ರೀ ತನ್ನ ಪತಿಯನ್ನು ಹುಡುಕಿ ಕೊಡುವಂತೆ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಈ ಕುರಿತು ದೂರಿನಲ್ಲಿ ತನ್ನ ಪತಿಯು ಡಿಸೆಂಬರ್ 1 ರಂದು ಕಚೇರಿ ಕೆಲಸಕ್ಕೆಂದು ತೆರಳಿದ ಮೇಲೆ ತಮ್ಮ ಸ್ನೇಹಿತರ ಬೈಕ್ ಮೇಲೆ ಹೋಗಿದ್ದು ನಂತರ ಬಸ್ ನಿಲ್ದಾಣದ ಹತ್ತಿರ ಇಳಿದುಕೊಂಡ ನಂತರ ನಾಪತ್ತೆಯಾಗಿದ್ದು ಪತಿಯನ್ನು ಹುಡುಕಿ ಕೊಡುವಂತೆ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಪತ್ತೆಯಾದಲ್ಲಿ ಸ್ಥಳೀಯ ಠಾಣೆಗೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!