Tuesday , September 17 2024
Breaking News
Home / Breaking News / ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!

ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಜನಪದ ಜನರ ಜೀವಾಳವೆಂದು ಶ್ರೀ ಅಭಿನವ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಅವರು ತಾವರಗೇರಾ ವೀರಭದ್ರೇಶ್ವರ ಜಾತ್ರೆಯಲ್ಲಿ ಏರ್ಪಡಿಸಲಾಗಿದ್ದ ಗವಿಸಿದ್ದೇಶ್ವರ ಸಾಂಸ್ಕೃತಿಕ ಜನಪದ ಕಲಾ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಸಮಿತಿ ತಾವರಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಸವರಾಜ ವೀರಗಾಸೆ ಕಲಾವಿದರು, ಮುಖಂಡರಾದ ಗುರುಮೂರ್ತಿ, ಕರಡೆಪ್ಪ ನಾಲತವಾಡ, ಪಟ್ಟಣ ಪಂಚಾಯತ್ ಸದಸ್ಯರಾದ ಮಲ್ಲಪ್ಪ ಜುಮಲಾಪುರ, ಪರಪ್ಪ ಅಕ್ಕಿ ಇತರರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!