Thursday , September 19 2024
Breaking News
Home / Breaking News / ಭಾರಿ ಜನಸಾಗರದೊಂದಿಗೆ ಭಯ್ಯಾಪೂರ‌ ನಾಮಪತ್ರ..!

ಭಾರಿ ಜನಸಾಗರದೊಂದಿಗೆ ಭಯ್ಯಾಪೂರ‌ ನಾಮಪತ್ರ..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಭಾರಿ ಜನ ಸಾಗರದೊಂದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಬುಧವಾರದಂದು ನಾಮಪತ್ರ ಸಲ್ಲಿಸಿದರು.

ಪಟ್ಟಣದ ಬುತ್ತಿ ಬಸವೇಶ್ವರ ದೇವಸ್ಥಾನದಿಂದ ಸಾವಿರಾರು ಸಂಖ್ಯೆ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಾರಿ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡು ಬಂದಿತು.

ಮೆರವಣಿಗೆಯಲ್ಲಿ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ನಾಲತವಾಡ, ಶೇಖರ್ ಗೌಡ ಗುಮಗೇರಿ, ಮಾಲತಿ ನಾಯಕ್, ಲಾಡ್ಲೆ ಮಷಾಕ್ ದೋಟಿಹಾಳ, ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!