Friday , September 20 2024
Breaking News
Home / Breaking News / ಅಭಿವೃದ್ಧಿ ನೋಡಿ ಮತ ನೀಡಿ,, ಬಯ್ಯಾಪೂರ..!

ಅಭಿವೃದ್ಧಿ ನೋಡಿ ಮತ ನೀಡಿ,, ಬಯ್ಯಾಪೂರ..!

 

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಕ್ಷೇತ್ರದ ಮತದಾರರು ಅಭಿವೃದ್ಧಿಯ ಕೆಲಸಗಳನ್ನು ಗುರುತಿಸಿ ನನಗೆ ಮತ ನೀಡಿ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.

ಅವರು ಗುರುವಾರದಂದು ಕ್ಷೇತ್ರದ ಗೋತಗಿ ಗ್ರಾಮದಲ್ಲಿ ನಡೆದ ಮತಯಾಚನೆಯಲ್ಲಿ ಮಾತನಾಡಿದರು, ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದು ಎಲ್ಲರ ಗಮನಕ್ಕೆ ಬಂದಿದ್ದು ಕ್ಷೇತ್ರದಾದ್ಯಂತ ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಇತಿಹಾಸ ನಿರ್ಮಿಸುತ್ತೇನೆ ಎಂದು ಶಾಸಕ ಬಯ್ಯಾಪುರ ಹೇಳಿದರು .

ತಾಲೂಕಿನಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಕೆಲಸಗಳು ಆಗಿದ್ದು ಮುಂದಿನ ದಿನಗಳಲ್ಲಿ ಕೂಡ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದೇ ನನ್ನ ಗುರಿ ಎಂದು ಹೇಳಿದರು.

 

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!