Thursday , September 19 2024
Breaking News
Home / Breaking News / ಕುಷ್ಟಗಿ:- ವಾಂತಿ ಭೇದಿ ಬಾಲಕಿ ಸಾವು..!

ಕುಷ್ಟಗಿ:- ವಾಂತಿ ಭೇದಿ ಬಾಲಕಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಕಳೆದ ಒಂದು ವಾರದಿಂದ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಜನರು ಅಸ್ವಸ್ಥರಾದ ಘಟನೆ ಘಟನೆ ಬೆನ್ನಲ್ಲೇ, 9 ವರ್ಷದ ಬಾಲಕಿ ಒಬ್ಬಳು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತ ಬಾಲಕಿಯನ್ನು ನಿರ್ಮಲ ಬಾಲಪ್ಪ ನೀರಲೂಟಿ ಎಂದು ಗುರುತಿಸಲಾಗಿದ್ದು, ಮೃತ ಬಾಲಕಿಯ ಪಾಲಕರು ಕೇರಳದಲ್ಲಿ ದುಡಿಯಲು ಹೋಗಿದ್ದರೆಂದು ತಿಳಿದು ಬಂದಿದೆ. ಈ ಪ್ರಕರಣದಿಂದಾಗಿ ಕುಷ್ಟಗಿ ತಾಲೂಕಿನ ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ ತಕ್ಷಣವೇ ಈ ಬಗ್ಗೆ ಜಿಲ್ಲಾಡಳಿತವು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೃತ ಬಾಲಕಿಯು ಹೆಸರೊರು ಗ್ರಾಮದಲ್ಲಿ ಮೂರನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!