Thursday , September 19 2024
Breaking News
Home / Breaking News / ಕಣ್ಮರೆಯಾದ ಕೃಷಿ ಪ್ರೀಯ….

ಕಣ್ಮರೆಯಾದ ಕೃಷಿ ಪ್ರೀಯ….

ತಾವರಗೇರಾ : ಕೃಷಿ ಪ್ರೀಯ  ಸಂಪಾದಕ ಶರಣಪ್ಪ ಕುಂಬಾರ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ 25 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿರುವ ಶರಣಪ್ಪ ಕುಂಬಾರ ತಮ್ಮ ಕ್ರಿಯಾಶೀಲ,ಸರಳತೆ ಹಾಗೂ ವಿಶೇಷ ಬರಹಗಳಿಂದ ಅಪಾರ ಓದುಗರು ಮತ್ತು ಸ್ನೇಹಿತರ ಬಳಗವನ್ನ ಹೊಂದಿ ಪತ್ರಿಕೆಯ ಬರಹಗಳಲ್ಲಿ ತಮ್ಮದೇ  ಛಾಪು ಮೂಡಿಸಿದ್ದ ಅವರು  ಬುಧವಾರ ರಾತ್ರಿ ಆರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದು ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಗುರುವಾರ ಮದ್ಯಾಹ್ನ 1ಗಂಟೆಗೆ ಅವರ ಸ್ವಗ್ರಾಮವಾದ ಕುಷ್ಟಗಿ ತಾಲೂಕಿನ ಹನುಮನಾಳದಲ್ಲಿ  ಅಂತ್ಯಕ್ರಿಯೆ ನಡೆಯಲಿದೆ.
ಮೃತರಿಗೆ ಒಂದು ಗಂಡು ಮಗು ಇದ್ದು  ಅಪಾರ ಬಂಧು ಬಳಗವನ್ನು ಬಿಟ್ಟು  ಅಗಲಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!