Thursday , September 19 2024
Breaking News
Home / Breaking News / ಇಂದು ಮುದಗಲ್ಲಿಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಆಗಮನ….

ಇಂದು ಮುದಗಲ್ಲಿಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಆಗಮನ….

ನಾಗರಾಜ ಎಸ್ ಮಡಿವಾಳರ 
ಮುದಗಲ್ : ಇಂದು ಪಟ್ಟಣಕ್ಕೆ ಕೊಪ್ಪಳದ ಶ್ರೀ ಅಭಿನವ  ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ಆಗಮಿಸಲಿದ್ದಾರೆ.
ಪಟ್ಟಣದ ಲಿಂಗಸಗೂರು ರಸ್ತೆಗೆ ಹೊಂದಿಕೊಂಡಿರುವ ಪರಿಮಳ ಗುರುಕುಲ ಶಾಲೆಗೆ  ಮದ್ಯಾಹ್ನ 2.45ಗಂಟೆಗೆ
ಶ್ರೀಗಳು ಆಗಮಿಸಲಿದ್ದು
 ಪಟ್ಟಣದ ಸರ್ವ  ಭಕ್ತರು ಸರಿಯಾದ ಸಮಯಕ್ಕೆ ಶಾಲಾ ಆವರಣದಲ್ಲಿ ಸೇರಿ  ಶ್ರೀಗಳನ್ನ ಸ್ವಾಗತಿಸಿ ಆಶೀರ್ವಾದ ಪಡೆಯಿರಿ ಎಂದು  ಶಾಲಾ ಮುಖ್ಯಸ್ಥ ನಾರಾಯಣರಾವ್ ದೇಶಪಾಂಡೆ ಹೇಳಿದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!