Tuesday , September 17 2024
Breaking News
Home / Breaking News / ತಾವರಗೇರಾ: ಗೃಹಲಕ್ಷ್ಮೀ ಯೋಜನೆ ಆದೇಶ ಪತ್ರ ವಿತರಣೆ..!

ತಾವರಗೇರಾ: ಗೃಹಲಕ್ಷ್ಮೀ ಯೋಜನೆ ಆದೇಶ ಪತ್ರ ವಿತರಣೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಸಾರ್ವಜನಿಕರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಆದ್ದರಿಂದ ಯಾವುದೇ ಆತಂಕಕ್ಕೆ ಒಳಗಾಗದೆ ಅರ್ಜಿಸಲ್ಲಿಸಬಹುದಾಗಿದೆ ಎಂದು ಪಪಂ ಮುಖ್ಯಾಧಿಕಾರಿ ನಬೀಸಾಬ ಖುದನ್ನವರ ಹೇಳಿದರು.

ಅವರು ಬುಧವಾರದಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡ ಸಾಗರ ಭೇರಿ, ಪಪಂ ಸಿಬ್ಬಂದಿ ಶಾಮೂರ್ತಿ ಕಟ್ಟಿಮನಿ, ಶರಣಬಸವ ಸೈಂದರ್, ಗೀತಾ ಕುರಗೋಡ ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!