Tuesday , September 17 2024
Breaking News
Home / Breaking News / ಮುದಗಲ್ : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ

ಮುದಗಲ್ : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ

ಮುದಗಲ್ : ಪಟ್ಟಣದ ಪುರಸಭೆ ಹಿಂಭಾಗದಲ್ಲಿ ಮೂರು ದಿನಗಳಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಲು ಸಾರ್ವಜನಿಕ ಗಣೇಶ ಮಂಡಳಿ ಸದಸ್ಯ ಸಿದ್ದಯ್ಯ ಸ್ವಾಮೀಜಿ ಹೇಳಿದರು.

ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು
ಮುದಗಲ್ ಸಾರ್ವಜನಿಕರ ಪರವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಲಿಂಗಸಗೂರು ರಸ್ತೆಯಲ್ಲಿರುವ ಹನುಮಂತ ದೇವರ ದೇವಸ್ಥಾನ ದ ಮುಂಭಾಗದಿಂದ ಗಣೇಶ ಮೂರ್ತಿಯನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪುರಸಭೆ ಹಿಂಭಾಗದ ಮಂಟಪಕ್ಕೆ ತಲುಪಿ ವಿಶೇಷ ಪೂಜೆ ಯೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಹಾಗೂ ಮಂಗಳವಾರ ಮತ್ತು ಬುಧವಾರ ಎರಡು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಕಾರ್ಯಕ್ರಮದಲ್ಲಿ ಪಟ್ಟಣದ ಸಾರ್ವಜನಿಕರು ಭಾಗವಹಿಸಿ ಗಣೇಶನ ಕೃಪೆಗೆ ಪಾತ್ರರಾಗಿ ಎಂದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!