Tuesday , September 17 2024
Breaking News
Home / Breaking News / ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ

ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ

ಶ್ರೀಕಾಂತ ಆರ್ ಜಿ ಲಿಂಗಸೂಗೂರ

ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲಾಯಿತು.

ಲಿಂಗಸೂಗೂರ, ದೇವದುರ್ಗ, ಮಸ್ಕಿ, ಸಿಂಧನೂರು ತಾಲೂಕಿನ ಸಿಬ್ಬಂದಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

ಮೊದಲನೇ ಬಹುಮಾನವನ್ನು ಲಿಂಗಸೂಗೂರ ತಂಡ ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ದೇವದುರ್ಗ ತಂಡ ಪಡೆದುಕೊಂಡಿದ್ದೆ,

ಪಂದ್ಯ ಸರಣಿ ಶ್ರೇಷ್ಠ ಸಹಾಯಕ ಆಯುಕ್ತರಾದ ಶಿಂದೆ ಅವಿನಾಶ ರವರಿಗೆ , ಉತ್ತಮ ಬೌಲರ್ ಕಿರಣ ಲಿಂಗಸೂಗೂರ ಉತ್ತಮ ಬ್ಯಾಟ್ಸ್ ಮ್ಯಾನ್ ರಾಗಿ ಮಕ್ತುಮ್ ದೇವದುರ್ಗ ಪಡೆದಿದ್ದಾರೆ.

ವಿಜೇತ ತಂಡಗಳಿಗೆ ಸಹಾಯಕ ಆಯುಕ್ತ ಶಿಂಧೆ ಅವಿನಾಶ, ಲಿಂಗಸೂಗೂರ ತಹಶೀಲ್ದಾರರಾದ ಶಂಶಾಲಂ ರವರು, ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯಾರಿಗೋಳವರು ಬಹುಮಾನ ವಿತರಿಸಿದರು,
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!