Tuesday , September 17 2024
Breaking News
Home / Breaking News / ರಾಜ್ಯ ಕುರಿ  ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರ ತಾವರಗೇರಾ ಪಟ್ಟಣಕ್ಕೆ ಭೇಟಿ

ರಾಜ್ಯ ಕುರಿ  ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರ ತಾವರಗೇರಾ ಪಟ್ಟಣಕ್ಕೆ ಭೇಟಿ

ಎನ್ ಶಾಮೀದ ತಾವರಗೇರಾ

ತಾವರಗೇರಾ:  ಪಟ್ಟಣದ ಶ್ರೀಶ್ಯಾಮೀದ್‌ಅಲಿ ದರ್ಗಾ ಮತ್ತು ಶ್ರೀವೈಜನಾಥ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ
ಶರಣು ತಳ್ಳಿಕೇರಿ  ಭೇಟಿ ನೀಡಿ ದರ್ಶನ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕುರಿಗಾಯಿಗಳ ಸಮಸ್ಯೆಗಳನ್ನು
ಹರಿತುಕೊಂಡು ಅವರ ಶ್ರಯಸ್ಸಿಗಾಗಿ
ಹಗಲಿರಳು ಶ್ರಮಿಸುತ್ತೇನೆ. ಸರ್ಕಾರದಿಂದ
ಲಭ್ಯವಿರುವ ವಿವಿಧ ಯೋಜನೆಗಳ್ನು
ಕುರಿಗಾಯಿಗಳಿಗೆ ದೊರೆಯುವಂತೆ
ಮಾಡುತ್ತೇನೆ ಎಂದು ಹೇಳಿದರು.
ಇದೇ ಸಂದದರ್ಭದಲ್ಲಿ ಬಿಜೆಪಿ ಮುಖಂಡರು
ಮತ್ತು ಕಾರ್ಯಕರ್ತರು ಶರಣು ತಳ್ಳಿಕೇರಿ
ಯವರನ್ನು ಸನ್ಮಾನಿಸಿದರು.

 

 

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!