Tuesday , September 17 2024
Breaking News
Home / Breaking News / ಇಂದಿನ ಪ್ರಮುಖ ಸುದ್ದಿಗಳು

ಇಂದಿನ ಪ್ರಮುಖ ಸುದ್ದಿಗಳು

1) ಭಾರತಕ್ಕೆ ಎಂಟ್ರಿ ಕೊಟ್ಟ ಬ್ರಿಟನ್ ರೂಪಾಂತರ ಕರೋನ ದೇಶದಲ್ಲಿ 6 ಜನರಿಗೆ ಸೋಂಕು, ಕರ್ನಾಟಕದಲ್ಲಿ 3 ಜನರಿಗೆ, ಹೈದರಾಬಾದ್ ನಲ್ಲಿ 2 , ಪುಣೆಯಲ್ಲಿ 1 ಸೋಂಕು ದೃಡಪಟ್ಟಿದ್ದು ದೇಶದ ಜನತೆಗೆ ಆತಂಕ ಹೆಚ್ಚಾಗಿದೆ. 

2) ಜನೇವರಿ 1 ರಿಂದ ಶಾಲೆ ಆರಂಭ ಡಿಸಿಎಂ ಅಶ್ವತ್ ನಾರಾಯಣ ಹೇಳಿಕೆ.

3) ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ.

 

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!