Tuesday , September 17 2024
Breaking News
Home / Breaking News / ಕಾಲುವೆಗೆ  ಬಿದ್ದ ಮಗು : ಶೋಧ ಕಾರ್ಯ ಮುಂದುವರಿಕೆ

ಕಾಲುವೆಗೆ  ಬಿದ್ದ ಮಗು : ಶೋಧ ಕಾರ್ಯ ಮುಂದುವರಿಕೆ

ಲಿಂಗಸಗೂರು : ತಾಲೂಕಿನ ಕಾಳಾಪೂರ ಗ್ರಾಮದ ಹೊರವಲಯದಲ್ಲಿರುವ ಎನ್‌ಆರ್‌ಬಿಸಿ ಮುಖ್ಯ ಕಾಲುವೆಯಲ್ಲಿ ಬಟ್ಟೆ ತೊಳೆಯಲು ತಾಯಿ ಜೊತೆ ತೆರಳಿದ್ದ ಬಸವರಾಜ ತಂದೆ ಹುಸೇನಪ್ಪ ಎನ್ನುವ ಬಾಲಕ ಕಾಲುವೆಯಲ್ಲಿ  ಕಾಲು ಜಾರಿ ಬಿದ್ದು ನಾಪತ್ತೆಯಾಗಿದೆ. ಕಾಳಾಪೂರ ಗ್ರಾಮ ಹೊರವಲಯದಲ್ಲಿ ಎನ್‌ಆರ್‌ಬಿಸಿ (ನಾರಾಯಣಪುರ ಬಲದಂಡೆ ಕಾಲುವೆ) ಮುಖ್ಯ ಕಾಲುವೆಯಲ್ಲಿ ಈ ಘಟನೆ ನಡೆದಿದೆ.ಬಾಲಕನ ಹುಡುಕಾಟಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!