Thursday , September 19 2024
Breaking News
Home / Breaking News / ಈಜಾಡಲು ಹೋದ 28 ವರ್ಷದ ಯುವಕ ನೀರು ಪಾಲು

ಈಜಾಡಲು ಹೋದ 28 ವರ್ಷದ ಯುವಕ ನೀರು ಪಾಲು

ನಾಗರಾಜ್ ಎಸ್ ಮಡಿವಾಳರ್ 
ಲಿಂಗಸಗೂರು : ಹೊನ್ನಹಳ್ಳಿ ಗ್ರಾಮದ ಹೊರವಲಯದ  ಕಾಲುವೆಯಲ್ಲಿ ಈಜಾಡಲು ಹೋದ ಶಿವ ಎಂಬುವ  ಯುವಕ  ಕಾಣೆಯಾಗಿದ್ದಾನೆ ಯುವಕ ಬೆಳ್ಳಿಗೆ  11 ಗಂಟೆಗೆ ಗೆಳೆಯರ ಜೊತೆಗೆ ಈಜಾಡಲು ಹೋದ  ನೇಪಾಳದ  ಮೂಲದ ಯುವಕ ಈತನು ಹೊನ್ನಹಳ್ಳಿ ಗ್ರಾಮದಲ್ಲಿ ಇರುವ ತನ್ನ ಗೆಳೆಯನ ಮದುವೆಗೆ ಬೆಂಗಳೂರುನಿಂದ ಬಂದಿದ್ದ ಎಂದು ಗ್ರಾಮಸ್ಥರ ಮೂಲಕ ತಿಳಿದು ಬಂದಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!